ಸೋಲಿನಿಂದ ಪುಟಿದೇಳಲು ಸಿದ್ಧವಾಯ್ತ ದಳ-ಕಮಲ..?: ಇಂದು ದೇವೇಗೌಡರ ಮಹತ್ವದ ಸುದ್ದಿಗೋಷ್ಠಿ..!

ಸೋಲಿನಿಂದ ಪುಟಿದೇಳಲು ಸಿದ್ಧವಾಯ್ತ ದಳ-ಕಮಲ..?: ಇಂದು ದೇವೇಗೌಡರ ಮಹತ್ವದ ಸುದ್ದಿಗೋಷ್ಠಿ..!

Published : Jul 25, 2023, 11:16 AM IST

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿರುವ ಹಿನ್ನೆಲೆ ಇದರಿಂದ ಎಚ್ಚೆತ್ತ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ.
 

ಸೋಲಿನಿಂದ ಪುಟಿದೇಳಲು ಬಿಜೆಪಿ(BJP) ಮತ್ತು ಜೆಡಿಎಸ್‌(JDS) ಸಿದ್ಧವಾಗುತ್ತಿವೆಯಾ ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ರಾಜ್ಯ ಕಾಂಗ್ರೆಸ್‌(Congress) ವಿರುದ್ಧ ಹೋರಾಡಲು ಬಿಜೆಪಿ ಮತ್ತು ಜೆಡಿಎಸ್‌ ಜಂಟಿ ಹೋರಾಟ ನಡೆಸಲಿವೆ ಎನ್ನಲಾಗ್ತಿದೆ. ಹೀಗಾಗಿ ಲೋಕಸಭಾ ಚುನಾವಣೆಗೂ(Loksabha Election) ಮುನ್ನ ಕಮಲ-ದಳ ಮೈತ್ರಿ ಪಕ್ಕನಾ ಎಂಬ ಅನುಮಾನ ಶುರುವಾಗಿದೆ. ಮೈತ್ರಿ ವದಂತಿ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು(H.D. Devegowda) ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಮೈತ್ರಿ ವದಂತಿಗೆ ಹೆಚ್‌ಡಿಡಿ ತೆರೆ ಎಳೆಯುತ್ತಾರಾ ಎಂಬುದನ್ನು ನೋಡಬೇಕಿದೆ. ಶುಕ್ರವಾರ ತಮ್ಮ ಪಕ್ಷದ ಶಾಸಕರ ಜೊತೆ ದೊಡ್ಡ ಗೌಡರು ಸಭೆಯನ್ನು ನಡೆಸಿದ್ದರು.

ಇದನ್ನೂ ವೀಕ್ಷಿಸಿ:  ಎಲ್ಲಾ ಬೆಳಗ್ಗೆ ಕೆಲಸಕ್ಕೆ ಹೋದ್ರೆ, ಇವ್ರು ಹೋಗೋದು ಮಾತ್ರ ಕಳ್ಳತನಕ್ಕೆ..ಇಲ್ಲೊಂದು ಕಳ್ಳರ ಕುಟುಂಬ..!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more