ಸೋಲಿನಿಂದ ಪುಟಿದೇಳಲು ಸಿದ್ಧವಾಯ್ತ ದಳ-ಕಮಲ..?: ಇಂದು ದೇವೇಗೌಡರ ಮಹತ್ವದ ಸುದ್ದಿಗೋಷ್ಠಿ..!

ಸೋಲಿನಿಂದ ಪುಟಿದೇಳಲು ಸಿದ್ಧವಾಯ್ತ ದಳ-ಕಮಲ..?: ಇಂದು ದೇವೇಗೌಡರ ಮಹತ್ವದ ಸುದ್ದಿಗೋಷ್ಠಿ..!

Published : Jul 25, 2023, 11:16 AM IST

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿರುವ ಹಿನ್ನೆಲೆ ಇದರಿಂದ ಎಚ್ಚೆತ್ತ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ.
 

ಸೋಲಿನಿಂದ ಪುಟಿದೇಳಲು ಬಿಜೆಪಿ(BJP) ಮತ್ತು ಜೆಡಿಎಸ್‌(JDS) ಸಿದ್ಧವಾಗುತ್ತಿವೆಯಾ ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ರಾಜ್ಯ ಕಾಂಗ್ರೆಸ್‌(Congress) ವಿರುದ್ಧ ಹೋರಾಡಲು ಬಿಜೆಪಿ ಮತ್ತು ಜೆಡಿಎಸ್‌ ಜಂಟಿ ಹೋರಾಟ ನಡೆಸಲಿವೆ ಎನ್ನಲಾಗ್ತಿದೆ. ಹೀಗಾಗಿ ಲೋಕಸಭಾ ಚುನಾವಣೆಗೂ(Loksabha Election) ಮುನ್ನ ಕಮಲ-ದಳ ಮೈತ್ರಿ ಪಕ್ಕನಾ ಎಂಬ ಅನುಮಾನ ಶುರುವಾಗಿದೆ. ಮೈತ್ರಿ ವದಂತಿ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು(H.D. Devegowda) ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಮೈತ್ರಿ ವದಂತಿಗೆ ಹೆಚ್‌ಡಿಡಿ ತೆರೆ ಎಳೆಯುತ್ತಾರಾ ಎಂಬುದನ್ನು ನೋಡಬೇಕಿದೆ. ಶುಕ್ರವಾರ ತಮ್ಮ ಪಕ್ಷದ ಶಾಸಕರ ಜೊತೆ ದೊಡ್ಡ ಗೌಡರು ಸಭೆಯನ್ನು ನಡೆಸಿದ್ದರು.

ಇದನ್ನೂ ವೀಕ್ಷಿಸಿ:  ಎಲ್ಲಾ ಬೆಳಗ್ಗೆ ಕೆಲಸಕ್ಕೆ ಹೋದ್ರೆ, ಇವ್ರು ಹೋಗೋದು ಮಾತ್ರ ಕಳ್ಳತನಕ್ಕೆ..ಇಲ್ಲೊಂದು ಕಳ್ಳರ ಕುಟುಂಬ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more