ಪದತ್ಯಾಗ ಬೆನ್ನಲ್ಲೇ ಬಿಎಸ್‌ವೈ ಸಂಪುಟದ ಹಿರಿಯ ಸಚಿವರಿಗೆ ನಡುಕ!

ಪದತ್ಯಾಗ ಬೆನ್ನಲ್ಲೇ ಬಿಎಸ್‌ವೈ ಸಂಪುಟದ ಹಿರಿಯ ಸಚಿವರಿಗೆ ನಡುಕ!

Published : Jul 27, 2021, 09:12 AM IST

ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಸಚಿವ ಸಂಪುಟವೂ ವಿಸರ್ಜನೆಯಾಗಿರುವುದರಿಂದ ಇದುವರೆಗೆ ಸಚಿವರಾಗಿದ್ದವರಿಗೆ ನಡುಕ ಶುರುವಾಗಿದೆ. ಎರಡು ಅಥವಾ ಮೂರು ಬಾರಿ ಸಚಿವರಾದವರು ಹಾಗೂ ಹೆಚ್ಚು ವಯಸ್ಸಾಗಿರುವವರನ್ನು ಮುಂದಿನ ಸಂಪುಟ ರಚನೆಯಲ್ಲಿ ಕೈಬಿಟ್ಟು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಕೂಗು ಪಕ್ಷದಲ್ಲಿ ಕೇಳಿಬರುತ್ತಿದ್ದು, ಇದುವರೆಗೆ ಸಚಿವರಾಗಿದ್ದವರ ಪೈಕಿ ಹಲವರಿಗೆ ಕೊಕ್‌ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರು(ಜು.27): ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಸಚಿವ ಸಂಪುಟವೂ ವಿಸರ್ಜನೆಯಾಗಿರುವುದರಿಂದ ಇದುವರೆಗೆ ಸಚಿವರಾಗಿದ್ದವರಿಗೆ ನಡುಕ ಶುರುವಾಗಿದೆ.

ಎರಡು ಅಥವಾ ಮೂರು ಬಾರಿ ಸಚಿವರಾದವರು ಹಾಗೂ ಹೆಚ್ಚು ವಯಸ್ಸಾಗಿರುವವರನ್ನು ಮುಂದಿನ ಸಂಪುಟ ರಚನೆಯಲ್ಲಿ ಕೈಬಿಟ್ಟು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಕೂಗು ಪಕ್ಷದಲ್ಲಿ ಕೇಳಿಬರುತ್ತಿದ್ದು, ಇದುವರೆಗೆ ಸಚಿವರಾಗಿದ್ದವರ ಪೈಕಿ ಹಲವರಿಗೆ ಕೊಕ್‌ ನೀಡುವ ಸಾಧ್ಯತೆ ಹೆಚ್ಚಾಗಿದೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ