ಪದತ್ಯಾಗ ಬೆನ್ನಲ್ಲೇ ಬಿಎಸ್‌ವೈ ಸಂಪುಟದ ಹಿರಿಯ ಸಚಿವರಿಗೆ ನಡುಕ!

ಪದತ್ಯಾಗ ಬೆನ್ನಲ್ಲೇ ಬಿಎಸ್‌ವೈ ಸಂಪುಟದ ಹಿರಿಯ ಸಚಿವರಿಗೆ ನಡುಕ!

Published : Jul 27, 2021, 09:12 AM IST

ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಸಚಿವ ಸಂಪುಟವೂ ವಿಸರ್ಜನೆಯಾಗಿರುವುದರಿಂದ ಇದುವರೆಗೆ ಸಚಿವರಾಗಿದ್ದವರಿಗೆ ನಡುಕ ಶುರುವಾಗಿದೆ. ಎರಡು ಅಥವಾ ಮೂರು ಬಾರಿ ಸಚಿವರಾದವರು ಹಾಗೂ ಹೆಚ್ಚು ವಯಸ್ಸಾಗಿರುವವರನ್ನು ಮುಂದಿನ ಸಂಪುಟ ರಚನೆಯಲ್ಲಿ ಕೈಬಿಟ್ಟು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಕೂಗು ಪಕ್ಷದಲ್ಲಿ ಕೇಳಿಬರುತ್ತಿದ್ದು, ಇದುವರೆಗೆ ಸಚಿವರಾಗಿದ್ದವರ ಪೈಕಿ ಹಲವರಿಗೆ ಕೊಕ್‌ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರು(ಜು.27): ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಸಚಿವ ಸಂಪುಟವೂ ವಿಸರ್ಜನೆಯಾಗಿರುವುದರಿಂದ ಇದುವರೆಗೆ ಸಚಿವರಾಗಿದ್ದವರಿಗೆ ನಡುಕ ಶುರುವಾಗಿದೆ.

ಎರಡು ಅಥವಾ ಮೂರು ಬಾರಿ ಸಚಿವರಾದವರು ಹಾಗೂ ಹೆಚ್ಚು ವಯಸ್ಸಾಗಿರುವವರನ್ನು ಮುಂದಿನ ಸಂಪುಟ ರಚನೆಯಲ್ಲಿ ಕೈಬಿಟ್ಟು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಕೂಗು ಪಕ್ಷದಲ್ಲಿ ಕೇಳಿಬರುತ್ತಿದ್ದು, ಇದುವರೆಗೆ ಸಚಿವರಾಗಿದ್ದವರ ಪೈಕಿ ಹಲವರಿಗೆ ಕೊಕ್‌ ನೀಡುವ ಸಾಧ್ಯತೆ ಹೆಚ್ಚಾಗಿದೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ