ಪದತ್ಯಾಗ ಬೆನ್ನಲ್ಲೇ ಬಿಎಸ್‌ವೈ ಸಂಪುಟದ ಹಿರಿಯ ಸಚಿವರಿಗೆ ನಡುಕ!

ಪದತ್ಯಾಗ ಬೆನ್ನಲ್ಲೇ ಬಿಎಸ್‌ವೈ ಸಂಪುಟದ ಹಿರಿಯ ಸಚಿವರಿಗೆ ನಡುಕ!

Published : Jul 27, 2021, 09:12 AM IST

ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಸಚಿವ ಸಂಪುಟವೂ ವಿಸರ್ಜನೆಯಾಗಿರುವುದರಿಂದ ಇದುವರೆಗೆ ಸಚಿವರಾಗಿದ್ದವರಿಗೆ ನಡುಕ ಶುರುವಾಗಿದೆ. ಎರಡು ಅಥವಾ ಮೂರು ಬಾರಿ ಸಚಿವರಾದವರು ಹಾಗೂ ಹೆಚ್ಚು ವಯಸ್ಸಾಗಿರುವವರನ್ನು ಮುಂದಿನ ಸಂಪುಟ ರಚನೆಯಲ್ಲಿ ಕೈಬಿಟ್ಟು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಕೂಗು ಪಕ್ಷದಲ್ಲಿ ಕೇಳಿಬರುತ್ತಿದ್ದು, ಇದುವರೆಗೆ ಸಚಿವರಾಗಿದ್ದವರ ಪೈಕಿ ಹಲವರಿಗೆ ಕೊಕ್‌ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರು(ಜು.27): ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಸಚಿವ ಸಂಪುಟವೂ ವಿಸರ್ಜನೆಯಾಗಿರುವುದರಿಂದ ಇದುವರೆಗೆ ಸಚಿವರಾಗಿದ್ದವರಿಗೆ ನಡುಕ ಶುರುವಾಗಿದೆ.

ಎರಡು ಅಥವಾ ಮೂರು ಬಾರಿ ಸಚಿವರಾದವರು ಹಾಗೂ ಹೆಚ್ಚು ವಯಸ್ಸಾಗಿರುವವರನ್ನು ಮುಂದಿನ ಸಂಪುಟ ರಚನೆಯಲ್ಲಿ ಕೈಬಿಟ್ಟು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಕೂಗು ಪಕ್ಷದಲ್ಲಿ ಕೇಳಿಬರುತ್ತಿದ್ದು, ಇದುವರೆಗೆ ಸಚಿವರಾಗಿದ್ದವರ ಪೈಕಿ ಹಲವರಿಗೆ ಕೊಕ್‌ ನೀಡುವ ಸಾಧ್ಯತೆ ಹೆಚ್ಚಾಗಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?