Party Rounds: ಧ್ರುವನಾರಾಯಣ ನಿಧನರಾದ ಬೆನ್ನಲ್ಲೇ ಕಗ್ಗಂಟಾದ ನಂಜನಗೂಡು ಟಿಕೆಟ್‌!

Party Rounds: ಧ್ರುವನಾರಾಯಣ ನಿಧನರಾದ ಬೆನ್ನಲ್ಲೇ ಕಗ್ಗಂಟಾದ ನಂಜನಗೂಡು ಟಿಕೆಟ್‌!

Published : Mar 13, 2023, 08:16 PM IST

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ ಅವರ ಅಂತ್ಯಕ್ರಿಯೆಗೂ ಮೊದಲೇ ಅವರ ಪುತ್ರ ದರ್ಶನ್‌ಗೆ ಕಾಂಗ್ರೆಸ್‌ನಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಟಿಕೆಟ್‌ ಘೋಷಣೆ ಮಾಡಬೇಕು ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ.

ಬೆಂಗಳೂರು (ಮಾ.13): ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ ಅವರ ಅಂತ್ಯಕ್ರಿಯೆಗೂ ಮೊದಲೇ ಅವರ ಪುತ್ರ ದರ್ಶನ್‌ಗೆ ಕಾಂಗ್ರೆಸ್‌ನಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಟಿಕೆಟ್‌ ಘೋಷಣೆ ಮಾಡಬೇಕು ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಆದರೆ, ಈ ಒತ್ತಡದಿಂದ ಕಾಂಗ್ರೆಸ್‌ ನಾಯಕರಿಗೆ ಪೀಕಲಾಟ ಶುರುವಾಗಿದೆ. ಈಗಾಗಲೇ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಧೃವನಾರಾಯಣ ಹಾಗೂ ಎಚ್.ಸಿ. ಮಹದೇವಪ್ಪ ಅವರು ಪ್ರಭಲ ಆಕಾಂಕ್ಷಿ ಆಗಿದ್ದರು. ಎಚ್.ಸಿ ಮಹದೇವಪ್ಪ ಹಾಗೂ ಧೃವನಾರಾಯಣ ನಡುವೆ ನಡೆದಿದ್ದ ಪೈಪೋಟಿ ನಡೆದಿತ್ತು. ಮಹದೇವಪ್ಪಗೆ ಟಿಕೆಟ್ ನೀಡಬಾರದು ಎಂದು ಧೃವನಾರಾಯಣ ಹೇಳುತ್ತಿದ್ದರು. ಆದರೆ ಮಣ್ಣು ಮಾಡುವ ಮೊದಲೇ ಧೃವನಾರಾಯಣ ಮಗನಿಗೆ ಟಿಕೆಟ್ ಘೋಷಣೆ ಮಾಡುವಂತೆ ಕೈ ನಾಯಕರ ಎದುರು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more