Party Rounds: ಧ್ರುವನಾರಾಯಣ ನಿಧನರಾದ ಬೆನ್ನಲ್ಲೇ ಕಗ್ಗಂಟಾದ ನಂಜನಗೂಡು ಟಿಕೆಟ್‌!

Party Rounds: ಧ್ರುವನಾರಾಯಣ ನಿಧನರಾದ ಬೆನ್ನಲ್ಲೇ ಕಗ್ಗಂಟಾದ ನಂಜನಗೂಡು ಟಿಕೆಟ್‌!

Published : Mar 13, 2023, 08:16 PM IST

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ ಅವರ ಅಂತ್ಯಕ್ರಿಯೆಗೂ ಮೊದಲೇ ಅವರ ಪುತ್ರ ದರ್ಶನ್‌ಗೆ ಕಾಂಗ್ರೆಸ್‌ನಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಟಿಕೆಟ್‌ ಘೋಷಣೆ ಮಾಡಬೇಕು ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ.

ಬೆಂಗಳೂರು (ಮಾ.13): ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ ಅವರ ಅಂತ್ಯಕ್ರಿಯೆಗೂ ಮೊದಲೇ ಅವರ ಪುತ್ರ ದರ್ಶನ್‌ಗೆ ಕಾಂಗ್ರೆಸ್‌ನಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಟಿಕೆಟ್‌ ಘೋಷಣೆ ಮಾಡಬೇಕು ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಆದರೆ, ಈ ಒತ್ತಡದಿಂದ ಕಾಂಗ್ರೆಸ್‌ ನಾಯಕರಿಗೆ ಪೀಕಲಾಟ ಶುರುವಾಗಿದೆ. ಈಗಾಗಲೇ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಧೃವನಾರಾಯಣ ಹಾಗೂ ಎಚ್.ಸಿ. ಮಹದೇವಪ್ಪ ಅವರು ಪ್ರಭಲ ಆಕಾಂಕ್ಷಿ ಆಗಿದ್ದರು. ಎಚ್.ಸಿ ಮಹದೇವಪ್ಪ ಹಾಗೂ ಧೃವನಾರಾಯಣ ನಡುವೆ ನಡೆದಿದ್ದ ಪೈಪೋಟಿ ನಡೆದಿತ್ತು. ಮಹದೇವಪ್ಪಗೆ ಟಿಕೆಟ್ ನೀಡಬಾರದು ಎಂದು ಧೃವನಾರಾಯಣ ಹೇಳುತ್ತಿದ್ದರು. ಆದರೆ ಮಣ್ಣು ಮಾಡುವ ಮೊದಲೇ ಧೃವನಾರಾಯಣ ಮಗನಿಗೆ ಟಿಕೆಟ್ ಘೋಷಣೆ ಮಾಡುವಂತೆ ಕೈ ನಾಯಕರ ಎದುರು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more