Party Rounds: ಧ್ರುವನಾರಾಯಣ ನಿಧನರಾದ ಬೆನ್ನಲ್ಲೇ ಕಗ್ಗಂಟಾದ ನಂಜನಗೂಡು ಟಿಕೆಟ್‌!

Party Rounds: ಧ್ರುವನಾರಾಯಣ ನಿಧನರಾದ ಬೆನ್ನಲ್ಲೇ ಕಗ್ಗಂಟಾದ ನಂಜನಗೂಡು ಟಿಕೆಟ್‌!

Published : Mar 13, 2023, 08:16 PM IST

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ ಅವರ ಅಂತ್ಯಕ್ರಿಯೆಗೂ ಮೊದಲೇ ಅವರ ಪುತ್ರ ದರ್ಶನ್‌ಗೆ ಕಾಂಗ್ರೆಸ್‌ನಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಟಿಕೆಟ್‌ ಘೋಷಣೆ ಮಾಡಬೇಕು ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ.

ಬೆಂಗಳೂರು (ಮಾ.13): ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ ಅವರ ಅಂತ್ಯಕ್ರಿಯೆಗೂ ಮೊದಲೇ ಅವರ ಪುತ್ರ ದರ್ಶನ್‌ಗೆ ಕಾಂಗ್ರೆಸ್‌ನಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಟಿಕೆಟ್‌ ಘೋಷಣೆ ಮಾಡಬೇಕು ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಆದರೆ, ಈ ಒತ್ತಡದಿಂದ ಕಾಂಗ್ರೆಸ್‌ ನಾಯಕರಿಗೆ ಪೀಕಲಾಟ ಶುರುವಾಗಿದೆ. ಈಗಾಗಲೇ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಧೃವನಾರಾಯಣ ಹಾಗೂ ಎಚ್.ಸಿ. ಮಹದೇವಪ್ಪ ಅವರು ಪ್ರಭಲ ಆಕಾಂಕ್ಷಿ ಆಗಿದ್ದರು. ಎಚ್.ಸಿ ಮಹದೇವಪ್ಪ ಹಾಗೂ ಧೃವನಾರಾಯಣ ನಡುವೆ ನಡೆದಿದ್ದ ಪೈಪೋಟಿ ನಡೆದಿತ್ತು. ಮಹದೇವಪ್ಪಗೆ ಟಿಕೆಟ್ ನೀಡಬಾರದು ಎಂದು ಧೃವನಾರಾಯಣ ಹೇಳುತ್ತಿದ್ದರು. ಆದರೆ ಮಣ್ಣು ಮಾಡುವ ಮೊದಲೇ ಧೃವನಾರಾಯಣ ಮಗನಿಗೆ ಟಿಕೆಟ್ ಘೋಷಣೆ ಮಾಡುವಂತೆ ಕೈ ನಾಯಕರ ಎದುರು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more