Party Rounds: ಧ್ರುವನಾರಾಯಣ ನಿಧನರಾದ ಬೆನ್ನಲ್ಲೇ ಕಗ್ಗಂಟಾದ ನಂಜನಗೂಡು ಟಿಕೆಟ್‌!

Party Rounds: ಧ್ರುವನಾರಾಯಣ ನಿಧನರಾದ ಬೆನ್ನಲ್ಲೇ ಕಗ್ಗಂಟಾದ ನಂಜನಗೂಡು ಟಿಕೆಟ್‌!

Published : Mar 13, 2023, 08:16 PM IST

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ ಅವರ ಅಂತ್ಯಕ್ರಿಯೆಗೂ ಮೊದಲೇ ಅವರ ಪುತ್ರ ದರ್ಶನ್‌ಗೆ ಕಾಂಗ್ರೆಸ್‌ನಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಟಿಕೆಟ್‌ ಘೋಷಣೆ ಮಾಡಬೇಕು ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ.

ಬೆಂಗಳೂರು (ಮಾ.13): ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ ಅವರ ಅಂತ್ಯಕ್ರಿಯೆಗೂ ಮೊದಲೇ ಅವರ ಪುತ್ರ ದರ್ಶನ್‌ಗೆ ಕಾಂಗ್ರೆಸ್‌ನಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಟಿಕೆಟ್‌ ಘೋಷಣೆ ಮಾಡಬೇಕು ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಆದರೆ, ಈ ಒತ್ತಡದಿಂದ ಕಾಂಗ್ರೆಸ್‌ ನಾಯಕರಿಗೆ ಪೀಕಲಾಟ ಶುರುವಾಗಿದೆ. ಈಗಾಗಲೇ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಧೃವನಾರಾಯಣ ಹಾಗೂ ಎಚ್.ಸಿ. ಮಹದೇವಪ್ಪ ಅವರು ಪ್ರಭಲ ಆಕಾಂಕ್ಷಿ ಆಗಿದ್ದರು. ಎಚ್.ಸಿ ಮಹದೇವಪ್ಪ ಹಾಗೂ ಧೃವನಾರಾಯಣ ನಡುವೆ ನಡೆದಿದ್ದ ಪೈಪೋಟಿ ನಡೆದಿತ್ತು. ಮಹದೇವಪ್ಪಗೆ ಟಿಕೆಟ್ ನೀಡಬಾರದು ಎಂದು ಧೃವನಾರಾಯಣ ಹೇಳುತ್ತಿದ್ದರು. ಆದರೆ ಮಣ್ಣು ಮಾಡುವ ಮೊದಲೇ ಧೃವನಾರಾಯಣ ಮಗನಿಗೆ ಟಿಕೆಟ್ ಘೋಷಣೆ ಮಾಡುವಂತೆ ಕೈ ನಾಯಕರ ಎದುರು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more