ಮೈಸೂರು ಭಾಗದಲ್ಲಿ ದಳಪತಿಗಳಿಗೆ ಮತ್ತೊಂದು ಶಾಕ್: 2ನೇ ವಿಕೆಟ್ ಪತನ

ಮೈಸೂರು ಭಾಗದಲ್ಲಿ ದಳಪತಿಗಳಿಗೆ ಮತ್ತೊಂದು ಶಾಕ್: 2ನೇ ವಿಕೆಟ್ ಪತನ

Published : Oct 01, 2021, 04:55 PM IST

ಮೈಸೂರು ಭಾಗದ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗಿದೆ. ಮೊದಲನೇ ವಿಕೆಟ್‌ ಜಿಟಿ ದೇವೇಗೌಡ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದಾರೆ.ಇದೀಗ ಎರಡನೇ ವಿಕೆಟ್ ಜೆಡಿಎಸ್ ತೊರೆದು ಬಿಜೆಪಿ ಸರ್ಪಡೆಗೆ ಮುಂದಾಗಿದೆ.

 

ಮೈಸೂರು, (ಅ.01): ಮೈಸೂರು ಭಾಗದ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗಿದೆ. ಮೊದಲನೇ ವಿಕೆಟ್‌ ಜಿಟಿ ದೇವೇಗೌಡ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದಾರೆ.

ಕುಮಾರಸ್ವಾಮಿ, ದೇವೇಗೌಡ್ರ ವಿರುದ್ಧ ಮತ್ತೆ ತಿರುಗಿಬಿದ್ದ ಜೆಡಿಎಸ್ ಶಾಸಕ

ಇದೀಗ ಎರಡನೇ ವಿಕೆಟ್ ಜೆಡಿಎಸ್ ತೊರೆದು ಬಿಜೆಪಿ ಸರ್ಪಡೆಗೆ ಮುಂದಾಗಿದ್ದು, ಬಿಜೆಪಿ ಮುಖ್ಯ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!