ಕೋಡಿಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೃಷಿ ಸಚಿವ ಚಲುವರಾಯಸ್ವಾಮಿ ದಂಪತಿ

ಕೋಡಿಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೃಷಿ ಸಚಿವ ಚಲುವರಾಯಸ್ವಾಮಿ ದಂಪತಿ

Published : Aug 16, 2023, 06:14 PM IST

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಹಾರನಹಳ್ಳಿ ಗ್ರಾಮದಲ್ಲಿರುವ ಶ್ರೀ ಕ್ಷೇತ್ರ ಕೋಡಿಮಠಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಹಾಸನ (ಆ.16): ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಹಾರನಹಳ್ಳಿ ಗ್ರಾಮದಲ್ಲಿರುವ ಶ್ರೀ ಕ್ಷೇತ್ರ ಕೋಡಿಮಠಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಅಮಾವಾಸ್ಯೆ ದಿನದಂದು ಪತ್ನಿ ಧನಲಕ್ಷ್ಮಿ ಜೊತೆಗೆ ಕೋಡಿಮಠಕ್ಕೆ ಭೇಟಿ ನೀಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ ತಮ್ಮ ಕುಟುಂಬಕ್ಕೆ ಅಭಯ ಕೇಳಿಕೊಂಡಿದ್ದಾರೆ. ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಯನ್ನು ಭೇಟಿ ಮಾಡಿದ ಬಗ್ಗೆ ರಾಜಕೀಯ ಕುರಿತಂತೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಇನ್ನು ರಾಜ್ಯದಲ್ಲಿ ಚಲುವರಾಯಸ್ವಾಮಿ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದು, ಸಚಿವ ಸ್ಥಾನಕ್ಕೆ ಕುತ್ತು ಬಂದಂತಾಗಿತ್ತು. ಇದರ ಬೆನ್ನಲ್ಲೇ ಎಲ್ಲ ಆರೋಪಗಳು ಸುಳ್ಳೆಂದು ಸಾಬೀತು ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಕೋಡಿ ಶ್ರೀಗಳನ್ನು ಕುಟುಂಬ ಸಮೇತರಾಗಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
 

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?