ಕೋಡಿಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೃಷಿ ಸಚಿವ ಚಲುವರಾಯಸ್ವಾಮಿ ದಂಪತಿ

ಕೋಡಿಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೃಷಿ ಸಚಿವ ಚಲುವರಾಯಸ್ವಾಮಿ ದಂಪತಿ

Published : Aug 16, 2023, 06:14 PM IST

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಹಾರನಹಳ್ಳಿ ಗ್ರಾಮದಲ್ಲಿರುವ ಶ್ರೀ ಕ್ಷೇತ್ರ ಕೋಡಿಮಠಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಹಾಸನ (ಆ.16): ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಹಾರನಹಳ್ಳಿ ಗ್ರಾಮದಲ್ಲಿರುವ ಶ್ರೀ ಕ್ಷೇತ್ರ ಕೋಡಿಮಠಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಅಮಾವಾಸ್ಯೆ ದಿನದಂದು ಪತ್ನಿ ಧನಲಕ್ಷ್ಮಿ ಜೊತೆಗೆ ಕೋಡಿಮಠಕ್ಕೆ ಭೇಟಿ ನೀಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ ತಮ್ಮ ಕುಟುಂಬಕ್ಕೆ ಅಭಯ ಕೇಳಿಕೊಂಡಿದ್ದಾರೆ. ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಯನ್ನು ಭೇಟಿ ಮಾಡಿದ ಬಗ್ಗೆ ರಾಜಕೀಯ ಕುರಿತಂತೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಇನ್ನು ರಾಜ್ಯದಲ್ಲಿ ಚಲುವರಾಯಸ್ವಾಮಿ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದು, ಸಚಿವ ಸ್ಥಾನಕ್ಕೆ ಕುತ್ತು ಬಂದಂತಾಗಿತ್ತು. ಇದರ ಬೆನ್ನಲ್ಲೇ ಎಲ್ಲ ಆರೋಪಗಳು ಸುಳ್ಳೆಂದು ಸಾಬೀತು ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಕೋಡಿ ಶ್ರೀಗಳನ್ನು ಕುಟುಂಬ ಸಮೇತರಾಗಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?