ಡಿಸಿಎಂ ದಂಗಲ್‌ಗೆ ಬ್ರೇಕ್ ಹಾಕುತ್ತಾ ಹೈಕಮಾಂಡ್? ಪಟ್ಟು ಬಿಡದ  ನಾಯಕರ ಬೇಡಿಕೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

ಡಿಸಿಎಂ ದಂಗಲ್‌ಗೆ ಬ್ರೇಕ್ ಹಾಕುತ್ತಾ ಹೈಕಮಾಂಡ್? ಪಟ್ಟು ಬಿಡದ ನಾಯಕರ ಬೇಡಿಕೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

Published : Jun 25, 2024, 11:40 AM IST

ಅಹಿಂದ ಸಚಿವರ ತಂಡದ ಹಿಂದಿರುವ ಶಕ್ತಿ ಯಾವುದು..?
ದೆಹಲಿ ಭೇಟಿಗೆ ಮುಂದಾದ ಸಚಿವರು ಸಕ್ಸಸ್ ಆಗುತ್ತಾರಾ..?
ಕುತೂಹಲ ಮೂಡಿಸಿದ ಅಹಿಂದ ಸಚಿವರ ದೆಹಲಿ ದಂಡಯಾತ್ರೆ

ರಾಜ್ಯದಲ್ಲಿ ಡಿಸಿಎಂ ಹುದ್ದೆಗೆ ಪೈಪೋಟಿ ಜೋರಾಗಿದೆ. ಡಿಸಿಎಂ ಪಟ್ಟಕ್ಕಾಗಿ(DCM post) ಪೈಪೋಟಿ ಮಾಡ್ತಿರೋರಿಗೆ ಕಾಂಗ್ರೆಸ್ ಹೈಕಮಾಂಡ್‌(Congress High Command) ಮಣೆ ಹಾಕುತ್ತಾ ಎಂದು ಕಾದು ನೋಡಬೇಕಿದೆ. ಈ ವಾರವೇ ಹೈಕಮಾಂಡ್ ಭೇಟಿಗೆ ಒಂದು ಬಣ ಮುಂದಾಗಿದ್ದು, ಡಿಸಿಎಂಗಾಗಿ ಅಹಿಂದ ನಾಯಕರು ದೆಹಲಿಗೆ(Delhi) ಹೋಗಲಿದ್ದಾರೆ. ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆ ಇದೆ. ಜೂನ್ 27 ಅಥವಾ 28ರಂದು ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಖರ್ಗೆ, ಸೋನಿಯಾ, ರಾಹುಲ್ ಗಾಂಧಿ ಭೇಟಿ ಮಾಡಿ, ಸಮುದಾಯಕ್ಕೊಂದು ಡಿಸಿಎಂ ಸ್ಥಾನ ನೀಡುವ ಅಗತ್ಯತೆ ಬಗ್ಗೆ ಚರ್ಚೆ ಮಾಡಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಲೋಕಸಭಾ ರಿಸಲ್ಟ್ ಬೆನ್ನಲ್ಲೇ ಬಿಜೆಪಿಯಲ್ಲಿ ಶೀತಲ ಸಮರ ? ಲಿಂಗಾಯತ ಲೀಡರ್‌ಶಿಪ್‌ಗೆ ನಡೆಯುತ್ತಿದ್ಯಾ ಪೈಪೋಟಿ ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more