ಡಿಸಿಎಂ ದಂಗಲ್‌ಗೆ ಬ್ರೇಕ್ ಹಾಕುತ್ತಾ ಹೈಕಮಾಂಡ್? ಪಟ್ಟು ಬಿಡದ  ನಾಯಕರ ಬೇಡಿಕೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

ಡಿಸಿಎಂ ದಂಗಲ್‌ಗೆ ಬ್ರೇಕ್ ಹಾಕುತ್ತಾ ಹೈಕಮಾಂಡ್? ಪಟ್ಟು ಬಿಡದ ನಾಯಕರ ಬೇಡಿಕೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

Published : Jun 25, 2024, 11:40 AM IST

ಅಹಿಂದ ಸಚಿವರ ತಂಡದ ಹಿಂದಿರುವ ಶಕ್ತಿ ಯಾವುದು..?
ದೆಹಲಿ ಭೇಟಿಗೆ ಮುಂದಾದ ಸಚಿವರು ಸಕ್ಸಸ್ ಆಗುತ್ತಾರಾ..?
ಕುತೂಹಲ ಮೂಡಿಸಿದ ಅಹಿಂದ ಸಚಿವರ ದೆಹಲಿ ದಂಡಯಾತ್ರೆ

ರಾಜ್ಯದಲ್ಲಿ ಡಿಸಿಎಂ ಹುದ್ದೆಗೆ ಪೈಪೋಟಿ ಜೋರಾಗಿದೆ. ಡಿಸಿಎಂ ಪಟ್ಟಕ್ಕಾಗಿ(DCM post) ಪೈಪೋಟಿ ಮಾಡ್ತಿರೋರಿಗೆ ಕಾಂಗ್ರೆಸ್ ಹೈಕಮಾಂಡ್‌(Congress High Command) ಮಣೆ ಹಾಕುತ್ತಾ ಎಂದು ಕಾದು ನೋಡಬೇಕಿದೆ. ಈ ವಾರವೇ ಹೈಕಮಾಂಡ್ ಭೇಟಿಗೆ ಒಂದು ಬಣ ಮುಂದಾಗಿದ್ದು, ಡಿಸಿಎಂಗಾಗಿ ಅಹಿಂದ ನಾಯಕರು ದೆಹಲಿಗೆ(Delhi) ಹೋಗಲಿದ್ದಾರೆ. ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆ ಇದೆ. ಜೂನ್ 27 ಅಥವಾ 28ರಂದು ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಖರ್ಗೆ, ಸೋನಿಯಾ, ರಾಹುಲ್ ಗಾಂಧಿ ಭೇಟಿ ಮಾಡಿ, ಸಮುದಾಯಕ್ಕೊಂದು ಡಿಸಿಎಂ ಸ್ಥಾನ ನೀಡುವ ಅಗತ್ಯತೆ ಬಗ್ಗೆ ಚರ್ಚೆ ಮಾಡಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಲೋಕಸಭಾ ರಿಸಲ್ಟ್ ಬೆನ್ನಲ್ಲೇ ಬಿಜೆಪಿಯಲ್ಲಿ ಶೀತಲ ಸಮರ ? ಲಿಂಗಾಯತ ಲೀಡರ್‌ಶಿಪ್‌ಗೆ ನಡೆಯುತ್ತಿದ್ಯಾ ಪೈಪೋಟಿ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more