ಡಿಸಿಎಂ ದಂಗಲ್‌ಗೆ ಬ್ರೇಕ್ ಹಾಕುತ್ತಾ ಹೈಕಮಾಂಡ್? ಪಟ್ಟು ಬಿಡದ  ನಾಯಕರ ಬೇಡಿಕೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

ಡಿಸಿಎಂ ದಂಗಲ್‌ಗೆ ಬ್ರೇಕ್ ಹಾಕುತ್ತಾ ಹೈಕಮಾಂಡ್? ಪಟ್ಟು ಬಿಡದ ನಾಯಕರ ಬೇಡಿಕೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

Published : Jun 25, 2024, 11:40 AM IST

ಅಹಿಂದ ಸಚಿವರ ತಂಡದ ಹಿಂದಿರುವ ಶಕ್ತಿ ಯಾವುದು..?
ದೆಹಲಿ ಭೇಟಿಗೆ ಮುಂದಾದ ಸಚಿವರು ಸಕ್ಸಸ್ ಆಗುತ್ತಾರಾ..?
ಕುತೂಹಲ ಮೂಡಿಸಿದ ಅಹಿಂದ ಸಚಿವರ ದೆಹಲಿ ದಂಡಯಾತ್ರೆ

ರಾಜ್ಯದಲ್ಲಿ ಡಿಸಿಎಂ ಹುದ್ದೆಗೆ ಪೈಪೋಟಿ ಜೋರಾಗಿದೆ. ಡಿಸಿಎಂ ಪಟ್ಟಕ್ಕಾಗಿ(DCM post) ಪೈಪೋಟಿ ಮಾಡ್ತಿರೋರಿಗೆ ಕಾಂಗ್ರೆಸ್ ಹೈಕಮಾಂಡ್‌(Congress High Command) ಮಣೆ ಹಾಕುತ್ತಾ ಎಂದು ಕಾದು ನೋಡಬೇಕಿದೆ. ಈ ವಾರವೇ ಹೈಕಮಾಂಡ್ ಭೇಟಿಗೆ ಒಂದು ಬಣ ಮುಂದಾಗಿದ್ದು, ಡಿಸಿಎಂಗಾಗಿ ಅಹಿಂದ ನಾಯಕರು ದೆಹಲಿಗೆ(Delhi) ಹೋಗಲಿದ್ದಾರೆ. ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆ ಇದೆ. ಜೂನ್ 27 ಅಥವಾ 28ರಂದು ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಖರ್ಗೆ, ಸೋನಿಯಾ, ರಾಹುಲ್ ಗಾಂಧಿ ಭೇಟಿ ಮಾಡಿ, ಸಮುದಾಯಕ್ಕೊಂದು ಡಿಸಿಎಂ ಸ್ಥಾನ ನೀಡುವ ಅಗತ್ಯತೆ ಬಗ್ಗೆ ಚರ್ಚೆ ಮಾಡಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಲೋಕಸಭಾ ರಿಸಲ್ಟ್ ಬೆನ್ನಲ್ಲೇ ಬಿಜೆಪಿಯಲ್ಲಿ ಶೀತಲ ಸಮರ ? ಲಿಂಗಾಯತ ಲೀಡರ್‌ಶಿಪ್‌ಗೆ ನಡೆಯುತ್ತಿದ್ಯಾ ಪೈಪೋಟಿ ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more