ಎಐಸಿಸಿ ಸತ್ಯಶೋಧನಾ ಸಮಿತಿ ಸಭೆ: ಸೋಲಿನ ಹೊಣೆ ಇತರರ ಮೇಲೆ ಹೊರಿಸಲು ಮುಂದಾದವರಿಗೆ ಚಾಟಿ

ಎಐಸಿಸಿ ಸತ್ಯಶೋಧನಾ ಸಮಿತಿ ಸಭೆ: ಸೋಲಿನ ಹೊಣೆ ಇತರರ ಮೇಲೆ ಹೊರಿಸಲು ಮುಂದಾದವರಿಗೆ ಚಾಟಿ

Published : Jul 13, 2024, 12:43 PM IST

ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ ಎಐಸಿಸಿ ಸತ್ಯಶೋಧನಾ ಸಮಿತಿ
ಸತ್ಯಶೋಧನಾ ಸಮಿತಿ ಸಭೆಯ ವೇಳೆ ದೂರು-ದುಮ್ಮಾನಕ್ಕೆ ಹೆಚ್ಚಿನ ಆದ್ಯತೆ
ಸೋಲಿನ ಕಾರಣವನ್ನು ಇತರರ ಹೆಗಲಿಗೆ ಹಾಕಲು ಮುಂದಾದ ನಾಯಕರು
 

ಲೋಕಸಭಾ ಚುನಾವಣೆ (Lok Sabha election) ಸೋಲಿನ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದು, ಸೋಲಿನ ಬಗ್ಗೆ ಎಐಸಿಸಿ ಸತ್ಯಶೋಧನಾ ಸಮಿತಿ ಸಭೆ (AICC fact finding committee) ನಡೆಸಿದೆ. ಅಲ್ಲದೇ ಚುನಾವಣಾ ಸೋಲಿಗೆ ಇತರರ ಕಡೆಗೆ ಬೊಟ್ಟು ಮಾಡೋದು ಬಿಡಿ, ಸೋಲಿಗೆ ನಿಮ್ಮ ಪಾಲೆಷ್ಟು ಅನ್ನೋದನ್ನು ವಿಮರ್ಶೆ ಮಾಡಿಕೊಳ್ಳಿ ಎಂದಿದೆ. ಸೋಲಿನ ಹೊಣೆ ಇತರರ ಮೇಲೆ ಹೊರಿಸಲು ಮುಂದಾದವರಿಗೆ ಚಾಟಿ ಬೀಸಿದ್ದು, ಕಾಂಗ್ರೆಸ್ (Congress)ಸತ್ಯಶೋಧನಾ ಸಮಿತಿಯಿಂದ ಪಕ್ಷ ವಿರೋಧಿಗಳಿಗೆ ತಿರುಗೇಟು ನೀಡಲಾಗಿದೆ. ಇನ್ನೂ ಶಿವಮೊಗ್ಗದಲ್ಲಿ ಸೋಲಲು ಕಾರಣ ಕೊಟ್ಟ ಸಚಿವ ಮಧು ಬಂಗಾರಪ್ಪ, ಭದ್ರಾವತಿ ಲೀಡ್ ಕಡಿಮೆಯಾಗಿದ್ದೇ ಕಾರಣ ಎಂದಿದ್ದಾರೆ. ಭದ್ರಾವತಿ ಶಾಸಕರ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಮಧು ಬಂಗಾರಪ್ಪ(Madhu Bangarappa) ಮಾಡಿದ್ದಾರೆ. ಮಧು ಬಂಗಾರಪ್ಪ ವಿವರಣೆಗೆ ಮಧುಸೂಧನ್ ಮಿಸ್ತ್ರಿ ಅಸಮಾಧಾನ ಹೊರಹಾಕಿದ್ದಾರೆ. ಚುನಾವಣಾ ಹಿನ್ನಡೆಗೆ ನಿಮ್ಮ ಪಾತ್ರ ಎಷ್ಟು ಅಂತ ಸಮಿತಿ ಪ್ರಶ್ನಿಸಿದೆ. ಸಮಿತಿ ಸದಸ್ಯರ ವಿವರಗಳಿಂದ ಸಚಿವ ಮಧು ಬಂಗಾರಪ್ಪ ಕಂಗಾಲಾಗಿದ್ದಾರೆ. ಬೆಳಗಾವಿ ಕ್ಷೇತ್ರದ ಸೋಲಿನ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ರಿಂದ(Lakshmi Hebbalkar) ವಿವರಣೆ ಪಡೆಯಲಾಗಿದೆ. ಕೋಲಾರ ಕ್ಷೇತ್ರದ ಸೋಲಿನ ಕುರಿತು 100 ಪುಟಗಳ ವರದಿಯನ್ನು ನಾಯಕರು ಸಲ್ಲಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ನನ್ನದೇನು ತಪ್ಪಿಲ್ಲ, ನನಗೆ 24 ಗಂಟೆಗೊಮ್ಮೆ ಮೆಡಿಕಲ್ ಚೆಕಪ್ ಅಗತ್ಯವಿದೆ: ಜಡ್ಜ್‌ ಮುಂದೆ ನಾಗೇಂದ್ರ ಮನವಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more