ಶಾಸಕರು Vs ಸಚಿವರು: ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬೆನ್ನಲ್ಲೇ ಮತ್ತೊಬ್ಬ ಶಾಸಕ ಅಸಮಾಧಾನ!

ಶಾಸಕರು Vs ಸಚಿವರು: ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬೆನ್ನಲ್ಲೇ ಮತ್ತೊಬ್ಬ ಶಾಸಕ ಅಸಮಾಧಾನ!

Published : Aug 06, 2023, 01:28 PM IST

ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬಳಿಕ ಇದೀಗ ಜೇವರ್ಗಿ ಶಾಸಕ ಅಜಯ್ ಸಿಂಗ್‌ ಮುನಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.
 

ಕಾಂಗ್ರೆಸ್‌ ಪಾಳಯದಲ್ಲಿ ಇನ್ನೂ ಅಸಮಾಧಾನ ಕಡಿಮೆ ಆದಂತೆ ಕಾಣುತ್ತಿಲ್ಲ. ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬಳಿಕ ಇನ್ನೊಬ್ಬ ಶಾಸಕ ಅಸಮಾಧಾನವನ್ನು ಹೊರಹಾಕಿದ್ದಾರೆ. ಕಲಬುರಗಿಯ(Kalaburagi) ಕಾರ್ಯಕ್ರಮಕ್ಕೆ ಜೇವರ್ಗಿ ಶಾಸಕ ಅಜಯ್‌ ಸಿಂಗ್‌(Ajay Singh) ಗೈರಾಗಿದ್ದಾರೆ. ಅವರು ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಶನಿವಾರ ಕಲಬುರಗಿಯಲ್ಲಿ ನಡೆದ ಗೃಹಜ್ಯೋತಿ ಚಾಲನೆ ಕಾರ್ಯಕ್ರಮಕ್ಕೆ ಸಿಎಂ ಬಂದರೂ, ಅಜಯ್‌ ಸಿಂಗ್ ಮಾತ್ರ ಬಂದಿರಲಿಲ್ಲ. ಅವರು 15 ದಿನಗಳಿಂದ ಯುರೋಪ್‌ ಪ್ರವಾಸದಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನಕ್ಕೂ ಪ್ರಿಯಾಂಕ್ ಖರ್ಗೆ ಅಡ್ಡಗಾಲು ಹಾಕಿದ್ದಾರೆ ಎಂದು ಸಹ ಹೇಳಲಾಗುತ್ತಿದ್ದು, ಇದಕ್ಕೂ ಅವರು ಮುನಿಸಿಕೊಂಡಂತೆ ಕಾಣುತ್ತಿದೆ. 

ಇದನ್ನೂ ವೀಕ್ಷಿಸಿ: ಉಡುಪಿ ವಿಡಿಯೋ ವಿವಾದ: ತನಿಖೆಯಲ್ಲೂ ಹೇಳಿಕೆಗೆ ಬದ್ಧವಾಗಿರುವ ಮುಸ್ಲಿಂ ವಿದ್ಯಾರ್ಥಿನಿಯರು !

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more