ಶಾಸಕರು Vs ಸಚಿವರು: ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬೆನ್ನಲ್ಲೇ ಮತ್ತೊಬ್ಬ ಶಾಸಕ ಅಸಮಾಧಾನ!

ಶಾಸಕರು Vs ಸಚಿವರು: ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬೆನ್ನಲ್ಲೇ ಮತ್ತೊಬ್ಬ ಶಾಸಕ ಅಸಮಾಧಾನ!

Published : Aug 06, 2023, 01:28 PM IST

ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬಳಿಕ ಇದೀಗ ಜೇವರ್ಗಿ ಶಾಸಕ ಅಜಯ್ ಸಿಂಗ್‌ ಮುನಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.
 

ಕಾಂಗ್ರೆಸ್‌ ಪಾಳಯದಲ್ಲಿ ಇನ್ನೂ ಅಸಮಾಧಾನ ಕಡಿಮೆ ಆದಂತೆ ಕಾಣುತ್ತಿಲ್ಲ. ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬಳಿಕ ಇನ್ನೊಬ್ಬ ಶಾಸಕ ಅಸಮಾಧಾನವನ್ನು ಹೊರಹಾಕಿದ್ದಾರೆ. ಕಲಬುರಗಿಯ(Kalaburagi) ಕಾರ್ಯಕ್ರಮಕ್ಕೆ ಜೇವರ್ಗಿ ಶಾಸಕ ಅಜಯ್‌ ಸಿಂಗ್‌(Ajay Singh) ಗೈರಾಗಿದ್ದಾರೆ. ಅವರು ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಶನಿವಾರ ಕಲಬುರಗಿಯಲ್ಲಿ ನಡೆದ ಗೃಹಜ್ಯೋತಿ ಚಾಲನೆ ಕಾರ್ಯಕ್ರಮಕ್ಕೆ ಸಿಎಂ ಬಂದರೂ, ಅಜಯ್‌ ಸಿಂಗ್ ಮಾತ್ರ ಬಂದಿರಲಿಲ್ಲ. ಅವರು 15 ದಿನಗಳಿಂದ ಯುರೋಪ್‌ ಪ್ರವಾಸದಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನಕ್ಕೂ ಪ್ರಿಯಾಂಕ್ ಖರ್ಗೆ ಅಡ್ಡಗಾಲು ಹಾಕಿದ್ದಾರೆ ಎಂದು ಸಹ ಹೇಳಲಾಗುತ್ತಿದ್ದು, ಇದಕ್ಕೂ ಅವರು ಮುನಿಸಿಕೊಂಡಂತೆ ಕಾಣುತ್ತಿದೆ. 

ಇದನ್ನೂ ವೀಕ್ಷಿಸಿ: ಉಡುಪಿ ವಿಡಿಯೋ ವಿವಾದ: ತನಿಖೆಯಲ್ಲೂ ಹೇಳಿಕೆಗೆ ಬದ್ಧವಾಗಿರುವ ಮುಸ್ಲಿಂ ವಿದ್ಯಾರ್ಥಿನಿಯರು !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more