ಶಾಸಕರು Vs ಸಚಿವರು: ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬೆನ್ನಲ್ಲೇ ಮತ್ತೊಬ್ಬ ಶಾಸಕ ಅಸಮಾಧಾನ!

ಶಾಸಕರು Vs ಸಚಿವರು: ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬೆನ್ನಲ್ಲೇ ಮತ್ತೊಬ್ಬ ಶಾಸಕ ಅಸಮಾಧಾನ!

Published : Aug 06, 2023, 01:28 PM IST

ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬಳಿಕ ಇದೀಗ ಜೇವರ್ಗಿ ಶಾಸಕ ಅಜಯ್ ಸಿಂಗ್‌ ಮುನಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.
 

ಕಾಂಗ್ರೆಸ್‌ ಪಾಳಯದಲ್ಲಿ ಇನ್ನೂ ಅಸಮಾಧಾನ ಕಡಿಮೆ ಆದಂತೆ ಕಾಣುತ್ತಿಲ್ಲ. ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬಳಿಕ ಇನ್ನೊಬ್ಬ ಶಾಸಕ ಅಸಮಾಧಾನವನ್ನು ಹೊರಹಾಕಿದ್ದಾರೆ. ಕಲಬುರಗಿಯ(Kalaburagi) ಕಾರ್ಯಕ್ರಮಕ್ಕೆ ಜೇವರ್ಗಿ ಶಾಸಕ ಅಜಯ್‌ ಸಿಂಗ್‌(Ajay Singh) ಗೈರಾಗಿದ್ದಾರೆ. ಅವರು ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಶನಿವಾರ ಕಲಬುರಗಿಯಲ್ಲಿ ನಡೆದ ಗೃಹಜ್ಯೋತಿ ಚಾಲನೆ ಕಾರ್ಯಕ್ರಮಕ್ಕೆ ಸಿಎಂ ಬಂದರೂ, ಅಜಯ್‌ ಸಿಂಗ್ ಮಾತ್ರ ಬಂದಿರಲಿಲ್ಲ. ಅವರು 15 ದಿನಗಳಿಂದ ಯುರೋಪ್‌ ಪ್ರವಾಸದಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನಕ್ಕೂ ಪ್ರಿಯಾಂಕ್ ಖರ್ಗೆ ಅಡ್ಡಗಾಲು ಹಾಕಿದ್ದಾರೆ ಎಂದು ಸಹ ಹೇಳಲಾಗುತ್ತಿದ್ದು, ಇದಕ್ಕೂ ಅವರು ಮುನಿಸಿಕೊಂಡಂತೆ ಕಾಣುತ್ತಿದೆ. 

ಇದನ್ನೂ ವೀಕ್ಷಿಸಿ: ಉಡುಪಿ ವಿಡಿಯೋ ವಿವಾದ: ತನಿಖೆಯಲ್ಲೂ ಹೇಳಿಕೆಗೆ ಬದ್ಧವಾಗಿರುವ ಮುಸ್ಲಿಂ ವಿದ್ಯಾರ್ಥಿನಿಯರು !

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more