ಶಾಸಕರು Vs ಸಚಿವರು: ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬೆನ್ನಲ್ಲೇ ಮತ್ತೊಬ್ಬ ಶಾಸಕ ಅಸಮಾಧಾನ!

ಶಾಸಕರು Vs ಸಚಿವರು: ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬೆನ್ನಲ್ಲೇ ಮತ್ತೊಬ್ಬ ಶಾಸಕ ಅಸಮಾಧಾನ!

Published : Aug 06, 2023, 01:28 PM IST

ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬಳಿಕ ಇದೀಗ ಜೇವರ್ಗಿ ಶಾಸಕ ಅಜಯ್ ಸಿಂಗ್‌ ಮುನಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.
 

ಕಾಂಗ್ರೆಸ್‌ ಪಾಳಯದಲ್ಲಿ ಇನ್ನೂ ಅಸಮಾಧಾನ ಕಡಿಮೆ ಆದಂತೆ ಕಾಣುತ್ತಿಲ್ಲ. ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬಳಿಕ ಇನ್ನೊಬ್ಬ ಶಾಸಕ ಅಸಮಾಧಾನವನ್ನು ಹೊರಹಾಕಿದ್ದಾರೆ. ಕಲಬುರಗಿಯ(Kalaburagi) ಕಾರ್ಯಕ್ರಮಕ್ಕೆ ಜೇವರ್ಗಿ ಶಾಸಕ ಅಜಯ್‌ ಸಿಂಗ್‌(Ajay Singh) ಗೈರಾಗಿದ್ದಾರೆ. ಅವರು ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಶನಿವಾರ ಕಲಬುರಗಿಯಲ್ಲಿ ನಡೆದ ಗೃಹಜ್ಯೋತಿ ಚಾಲನೆ ಕಾರ್ಯಕ್ರಮಕ್ಕೆ ಸಿಎಂ ಬಂದರೂ, ಅಜಯ್‌ ಸಿಂಗ್ ಮಾತ್ರ ಬಂದಿರಲಿಲ್ಲ. ಅವರು 15 ದಿನಗಳಿಂದ ಯುರೋಪ್‌ ಪ್ರವಾಸದಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನಕ್ಕೂ ಪ್ರಿಯಾಂಕ್ ಖರ್ಗೆ ಅಡ್ಡಗಾಲು ಹಾಕಿದ್ದಾರೆ ಎಂದು ಸಹ ಹೇಳಲಾಗುತ್ತಿದ್ದು, ಇದಕ್ಕೂ ಅವರು ಮುನಿಸಿಕೊಂಡಂತೆ ಕಾಣುತ್ತಿದೆ. 

ಇದನ್ನೂ ವೀಕ್ಷಿಸಿ: ಉಡುಪಿ ವಿಡಿಯೋ ವಿವಾದ: ತನಿಖೆಯಲ್ಲೂ ಹೇಳಿಕೆಗೆ ಬದ್ಧವಾಗಿರುವ ಮುಸ್ಲಿಂ ವಿದ್ಯಾರ್ಥಿನಿಯರು !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more