ಬಿಜೆಪಿ ಲಸಿಕೆ ಮೇಲೆ ಭರವಸೆ ಇಲ್ವಂತೆ, ನಪುಂಸಕರಾಗ್ತಾರಂತೆ...! ಒಳ್ಳೆಯ ಹೊತ್ತಲ್ಲಿ ಇದೆಂಥಾ ಕ್ಯಾತೆ.?

ಬಿಜೆಪಿ ಲಸಿಕೆ ಮೇಲೆ ಭರವಸೆ ಇಲ್ವಂತೆ, ನಪುಂಸಕರಾಗ್ತಾರಂತೆ...! ಒಳ್ಳೆಯ ಹೊತ್ತಲ್ಲಿ ಇದೆಂಥಾ ಕ್ಯಾತೆ.?

Suvarna News   | Asianet News
Published : Jan 04, 2021, 10:43 AM IST

2 ಸ್ವದೇಶಿ ಲಸಿಕೆ ತುರ್ತು ಬಳಕೆಗೆ  ಕೇಂದ್ರ ಸರ್ಕಾರ ಅನುಮತಿ ನೀಡಿದೆ. ದೇಶಾದ್ಯಂತ ವಿತರಣೆಗೆ ತಯಾರಿ ಕೂಡಾ ನಡೆದಿದೆ. ಎಲ್ಲವೂ ಚೆನ್ನಾಗಿದೆ ಎಂದುಕೊಳ್ಳುವಾಗಲೇ ಇದಕ್ಕೆ ರಾಜಕೀಯ ಬಣ್ಣ ಮೆತ್ತಿಕೊಂಡಿದೆ.  

ಬೆಂಗಳೂರು (ಜ. 04): 2 ಸ್ವದೇಶಿ ಲಸಿಕೆ ತುರ್ತು ಬಳಕೆಗೆ  ಕೇಂದ್ರ ಸರ್ಕಾರ ಅನುಮತಿ ನೀಡಿದೆ. ದೇಶಾದ್ಯಂತ ವಿತರಣೆಗೆ ತಯಾರಿ ಕೂಡಾ ನಡೆದಿದೆ. ಎಲ್ಲವೂ ಚೆನ್ನಾಗಿದೆ ಎಂದುಕೊಳ್ಳುವಾಗಲೇ ಇದಕ್ಕೆ ರಾಜಕೀಯ ಬಣ್ಣ ಮೆತ್ತಿಕೊಂಡಿದೆ.  'ಕೊರೋನಾ ಲಸಿಕೆ ಬಿಜೆಪಿ ಲಸಿಕೆ. ಹೀಗಾಗಿ ಅದನ್ನು ತಾವು ತೆಗೆದುಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ಸಿಂಗ್‌ ಯಾದವ್‌ ವಿವಾದಿತ ಹೇಳಿಕೆ ನೀಡಿದ್ದಾರೆ.

‘ಬಿಜೆಪಿ ನೀಡುತ್ತಿರುವ ಲಸಿಕೆಯ ಮೇಲೆ ನಾವು ವಿಶ್ವಾಸ ಇಡುವುದಾದರೂ ಹೇಗೆ? ನಮ್ಮ ಮೇಲೆ ಬಿಜೆಪಿಯ ಲಸಿಕೆ ಪ್ರಯೋಗಕ್ಕೆ ಅವಕಾಶ ನೀಡುವುದಿಲ್ಲ. 2022ರ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ನಾಗರಿಕರಿಗೂ ಉಚಿತವಾಗಿ ಲಸಿಕೆ ವಿತರಿಸಲಾಗುವುದು’ ಎಂದು ಹೇಳಿರುವುದು ವಿವಾದಕ್ಕೀಡಾಗಿದೆ. 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?