ಬಿಜೆಪಿ ಲಸಿಕೆ ಮೇಲೆ ಭರವಸೆ ಇಲ್ವಂತೆ, ನಪುಂಸಕರಾಗ್ತಾರಂತೆ...! ಒಳ್ಳೆಯ ಹೊತ್ತಲ್ಲಿ ಇದೆಂಥಾ ಕ್ಯಾತೆ.?

ಬಿಜೆಪಿ ಲಸಿಕೆ ಮೇಲೆ ಭರವಸೆ ಇಲ್ವಂತೆ, ನಪುಂಸಕರಾಗ್ತಾರಂತೆ...! ಒಳ್ಳೆಯ ಹೊತ್ತಲ್ಲಿ ಇದೆಂಥಾ ಕ್ಯಾತೆ.?

Suvarna News   | Asianet News
Published : Jan 04, 2021, 10:43 AM IST

2 ಸ್ವದೇಶಿ ಲಸಿಕೆ ತುರ್ತು ಬಳಕೆಗೆ  ಕೇಂದ್ರ ಸರ್ಕಾರ ಅನುಮತಿ ನೀಡಿದೆ. ದೇಶಾದ್ಯಂತ ವಿತರಣೆಗೆ ತಯಾರಿ ಕೂಡಾ ನಡೆದಿದೆ. ಎಲ್ಲವೂ ಚೆನ್ನಾಗಿದೆ ಎಂದುಕೊಳ್ಳುವಾಗಲೇ ಇದಕ್ಕೆ ರಾಜಕೀಯ ಬಣ್ಣ ಮೆತ್ತಿಕೊಂಡಿದೆ.  

ಬೆಂಗಳೂರು (ಜ. 04): 2 ಸ್ವದೇಶಿ ಲಸಿಕೆ ತುರ್ತು ಬಳಕೆಗೆ  ಕೇಂದ್ರ ಸರ್ಕಾರ ಅನುಮತಿ ನೀಡಿದೆ. ದೇಶಾದ್ಯಂತ ವಿತರಣೆಗೆ ತಯಾರಿ ಕೂಡಾ ನಡೆದಿದೆ. ಎಲ್ಲವೂ ಚೆನ್ನಾಗಿದೆ ಎಂದುಕೊಳ್ಳುವಾಗಲೇ ಇದಕ್ಕೆ ರಾಜಕೀಯ ಬಣ್ಣ ಮೆತ್ತಿಕೊಂಡಿದೆ.  'ಕೊರೋನಾ ಲಸಿಕೆ ಬಿಜೆಪಿ ಲಸಿಕೆ. ಹೀಗಾಗಿ ಅದನ್ನು ತಾವು ತೆಗೆದುಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ಸಿಂಗ್‌ ಯಾದವ್‌ ವಿವಾದಿತ ಹೇಳಿಕೆ ನೀಡಿದ್ದಾರೆ.

‘ಬಿಜೆಪಿ ನೀಡುತ್ತಿರುವ ಲಸಿಕೆಯ ಮೇಲೆ ನಾವು ವಿಶ್ವಾಸ ಇಡುವುದಾದರೂ ಹೇಗೆ? ನಮ್ಮ ಮೇಲೆ ಬಿಜೆಪಿಯ ಲಸಿಕೆ ಪ್ರಯೋಗಕ್ಕೆ ಅವಕಾಶ ನೀಡುವುದಿಲ್ಲ. 2022ರ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ನಾಗರಿಕರಿಗೂ ಉಚಿತವಾಗಿ ಲಸಿಕೆ ವಿತರಿಸಲಾಗುವುದು’ ಎಂದು ಹೇಳಿರುವುದು ವಿವಾದಕ್ಕೀಡಾಗಿದೆ. 

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!