ಬಿಜೆಪಿ ಲಸಿಕೆ ಮೇಲೆ ಭರವಸೆ ಇಲ್ವಂತೆ, ನಪುಂಸಕರಾಗ್ತಾರಂತೆ...! ಒಳ್ಳೆಯ ಹೊತ್ತಲ್ಲಿ ಇದೆಂಥಾ ಕ್ಯಾತೆ.?

ಬಿಜೆಪಿ ಲಸಿಕೆ ಮೇಲೆ ಭರವಸೆ ಇಲ್ವಂತೆ, ನಪುಂಸಕರಾಗ್ತಾರಂತೆ...! ಒಳ್ಳೆಯ ಹೊತ್ತಲ್ಲಿ ಇದೆಂಥಾ ಕ್ಯಾತೆ.?

Suvarna News   | Asianet News
Published : Jan 04, 2021, 10:43 AM IST

2 ಸ್ವದೇಶಿ ಲಸಿಕೆ ತುರ್ತು ಬಳಕೆಗೆ  ಕೇಂದ್ರ ಸರ್ಕಾರ ಅನುಮತಿ ನೀಡಿದೆ. ದೇಶಾದ್ಯಂತ ವಿತರಣೆಗೆ ತಯಾರಿ ಕೂಡಾ ನಡೆದಿದೆ. ಎಲ್ಲವೂ ಚೆನ್ನಾಗಿದೆ ಎಂದುಕೊಳ್ಳುವಾಗಲೇ ಇದಕ್ಕೆ ರಾಜಕೀಯ ಬಣ್ಣ ಮೆತ್ತಿಕೊಂಡಿದೆ.  

ಬೆಂಗಳೂರು (ಜ. 04): 2 ಸ್ವದೇಶಿ ಲಸಿಕೆ ತುರ್ತು ಬಳಕೆಗೆ  ಕೇಂದ್ರ ಸರ್ಕಾರ ಅನುಮತಿ ನೀಡಿದೆ. ದೇಶಾದ್ಯಂತ ವಿತರಣೆಗೆ ತಯಾರಿ ಕೂಡಾ ನಡೆದಿದೆ. ಎಲ್ಲವೂ ಚೆನ್ನಾಗಿದೆ ಎಂದುಕೊಳ್ಳುವಾಗಲೇ ಇದಕ್ಕೆ ರಾಜಕೀಯ ಬಣ್ಣ ಮೆತ್ತಿಕೊಂಡಿದೆ.  'ಕೊರೋನಾ ಲಸಿಕೆ ಬಿಜೆಪಿ ಲಸಿಕೆ. ಹೀಗಾಗಿ ಅದನ್ನು ತಾವು ತೆಗೆದುಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ಸಿಂಗ್‌ ಯಾದವ್‌ ವಿವಾದಿತ ಹೇಳಿಕೆ ನೀಡಿದ್ದಾರೆ.

‘ಬಿಜೆಪಿ ನೀಡುತ್ತಿರುವ ಲಸಿಕೆಯ ಮೇಲೆ ನಾವು ವಿಶ್ವಾಸ ಇಡುವುದಾದರೂ ಹೇಗೆ? ನಮ್ಮ ಮೇಲೆ ಬಿಜೆಪಿಯ ಲಸಿಕೆ ಪ್ರಯೋಗಕ್ಕೆ ಅವಕಾಶ ನೀಡುವುದಿಲ್ಲ. 2022ರ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ನಾಗರಿಕರಿಗೂ ಉಚಿತವಾಗಿ ಲಸಿಕೆ ವಿತರಿಸಲಾಗುವುದು’ ಎಂದು ಹೇಳಿರುವುದು ವಿವಾದಕ್ಕೀಡಾಗಿದೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?