ಬಿಜೆಪಿ ಲಸಿಕೆ ಮೇಲೆ ಭರವಸೆ ಇಲ್ವಂತೆ, ನಪುಂಸಕರಾಗ್ತಾರಂತೆ...! ಒಳ್ಳೆಯ ಹೊತ್ತಲ್ಲಿ ಇದೆಂಥಾ ಕ್ಯಾತೆ.?

ಬಿಜೆಪಿ ಲಸಿಕೆ ಮೇಲೆ ಭರವಸೆ ಇಲ್ವಂತೆ, ನಪುಂಸಕರಾಗ್ತಾರಂತೆ...! ಒಳ್ಳೆಯ ಹೊತ್ತಲ್ಲಿ ಇದೆಂಥಾ ಕ್ಯಾತೆ.?

Suvarna News   | Asianet News
Published : Jan 04, 2021, 10:43 AM IST

2 ಸ್ವದೇಶಿ ಲಸಿಕೆ ತುರ್ತು ಬಳಕೆಗೆ  ಕೇಂದ್ರ ಸರ್ಕಾರ ಅನುಮತಿ ನೀಡಿದೆ. ದೇಶಾದ್ಯಂತ ವಿತರಣೆಗೆ ತಯಾರಿ ಕೂಡಾ ನಡೆದಿದೆ. ಎಲ್ಲವೂ ಚೆನ್ನಾಗಿದೆ ಎಂದುಕೊಳ್ಳುವಾಗಲೇ ಇದಕ್ಕೆ ರಾಜಕೀಯ ಬಣ್ಣ ಮೆತ್ತಿಕೊಂಡಿದೆ.  

ಬೆಂಗಳೂರು (ಜ. 04): 2 ಸ್ವದೇಶಿ ಲಸಿಕೆ ತುರ್ತು ಬಳಕೆಗೆ  ಕೇಂದ್ರ ಸರ್ಕಾರ ಅನುಮತಿ ನೀಡಿದೆ. ದೇಶಾದ್ಯಂತ ವಿತರಣೆಗೆ ತಯಾರಿ ಕೂಡಾ ನಡೆದಿದೆ. ಎಲ್ಲವೂ ಚೆನ್ನಾಗಿದೆ ಎಂದುಕೊಳ್ಳುವಾಗಲೇ ಇದಕ್ಕೆ ರಾಜಕೀಯ ಬಣ್ಣ ಮೆತ್ತಿಕೊಂಡಿದೆ.  'ಕೊರೋನಾ ಲಸಿಕೆ ಬಿಜೆಪಿ ಲಸಿಕೆ. ಹೀಗಾಗಿ ಅದನ್ನು ತಾವು ತೆಗೆದುಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ಸಿಂಗ್‌ ಯಾದವ್‌ ವಿವಾದಿತ ಹೇಳಿಕೆ ನೀಡಿದ್ದಾರೆ.

‘ಬಿಜೆಪಿ ನೀಡುತ್ತಿರುವ ಲಸಿಕೆಯ ಮೇಲೆ ನಾವು ವಿಶ್ವಾಸ ಇಡುವುದಾದರೂ ಹೇಗೆ? ನಮ್ಮ ಮೇಲೆ ಬಿಜೆಪಿಯ ಲಸಿಕೆ ಪ್ರಯೋಗಕ್ಕೆ ಅವಕಾಶ ನೀಡುವುದಿಲ್ಲ. 2022ರ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ನಾಗರಿಕರಿಗೂ ಉಚಿತವಾಗಿ ಲಸಿಕೆ ವಿತರಿಸಲಾಗುವುದು’ ಎಂದು ಹೇಳಿರುವುದು ವಿವಾದಕ್ಕೀಡಾಗಿದೆ. 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!