ಬಿಜೆಪಿ ಲಸಿಕೆ ಮೇಲೆ ಭರವಸೆ ಇಲ್ವಂತೆ, ನಪುಂಸಕರಾಗ್ತಾರಂತೆ...! ಒಳ್ಳೆಯ ಹೊತ್ತಲ್ಲಿ ಇದೆಂಥಾ ಕ್ಯಾತೆ.?

ಬಿಜೆಪಿ ಲಸಿಕೆ ಮೇಲೆ ಭರವಸೆ ಇಲ್ವಂತೆ, ನಪುಂಸಕರಾಗ್ತಾರಂತೆ...! ಒಳ್ಳೆಯ ಹೊತ್ತಲ್ಲಿ ಇದೆಂಥಾ ಕ್ಯಾತೆ.?

Suvarna News   | Asianet News
Published : Jan 04, 2021, 10:43 AM IST

2 ಸ್ವದೇಶಿ ಲಸಿಕೆ ತುರ್ತು ಬಳಕೆಗೆ  ಕೇಂದ್ರ ಸರ್ಕಾರ ಅನುಮತಿ ನೀಡಿದೆ. ದೇಶಾದ್ಯಂತ ವಿತರಣೆಗೆ ತಯಾರಿ ಕೂಡಾ ನಡೆದಿದೆ. ಎಲ್ಲವೂ ಚೆನ್ನಾಗಿದೆ ಎಂದುಕೊಳ್ಳುವಾಗಲೇ ಇದಕ್ಕೆ ರಾಜಕೀಯ ಬಣ್ಣ ಮೆತ್ತಿಕೊಂಡಿದೆ.  

ಬೆಂಗಳೂರು (ಜ. 04): 2 ಸ್ವದೇಶಿ ಲಸಿಕೆ ತುರ್ತು ಬಳಕೆಗೆ  ಕೇಂದ್ರ ಸರ್ಕಾರ ಅನುಮತಿ ನೀಡಿದೆ. ದೇಶಾದ್ಯಂತ ವಿತರಣೆಗೆ ತಯಾರಿ ಕೂಡಾ ನಡೆದಿದೆ. ಎಲ್ಲವೂ ಚೆನ್ನಾಗಿದೆ ಎಂದುಕೊಳ್ಳುವಾಗಲೇ ಇದಕ್ಕೆ ರಾಜಕೀಯ ಬಣ್ಣ ಮೆತ್ತಿಕೊಂಡಿದೆ.  'ಕೊರೋನಾ ಲಸಿಕೆ ಬಿಜೆಪಿ ಲಸಿಕೆ. ಹೀಗಾಗಿ ಅದನ್ನು ತಾವು ತೆಗೆದುಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ಸಿಂಗ್‌ ಯಾದವ್‌ ವಿವಾದಿತ ಹೇಳಿಕೆ ನೀಡಿದ್ದಾರೆ.

‘ಬಿಜೆಪಿ ನೀಡುತ್ತಿರುವ ಲಸಿಕೆಯ ಮೇಲೆ ನಾವು ವಿಶ್ವಾಸ ಇಡುವುದಾದರೂ ಹೇಗೆ? ನಮ್ಮ ಮೇಲೆ ಬಿಜೆಪಿಯ ಲಸಿಕೆ ಪ್ರಯೋಗಕ್ಕೆ ಅವಕಾಶ ನೀಡುವುದಿಲ್ಲ. 2022ರ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ನಾಗರಿಕರಿಗೂ ಉಚಿತವಾಗಿ ಲಸಿಕೆ ವಿತರಿಸಲಾಗುವುದು’ ಎಂದು ಹೇಳಿರುವುದು ವಿವಾದಕ್ಕೀಡಾಗಿದೆ. 

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್