ಬಿಜೆಪಿ ಲಸಿಕೆ ಮೇಲೆ ಭರವಸೆ ಇಲ್ವಂತೆ, ನಪುಂಸಕರಾಗ್ತಾರಂತೆ...! ಒಳ್ಳೆಯ ಹೊತ್ತಲ್ಲಿ ಇದೆಂಥಾ ಕ್ಯಾತೆ.?

ಬಿಜೆಪಿ ಲಸಿಕೆ ಮೇಲೆ ಭರವಸೆ ಇಲ್ವಂತೆ, ನಪುಂಸಕರಾಗ್ತಾರಂತೆ...! ಒಳ್ಳೆಯ ಹೊತ್ತಲ್ಲಿ ಇದೆಂಥಾ ಕ್ಯಾತೆ.?

Suvarna News   | Asianet News
Published : Jan 04, 2021, 10:43 AM IST

2 ಸ್ವದೇಶಿ ಲಸಿಕೆ ತುರ್ತು ಬಳಕೆಗೆ  ಕೇಂದ್ರ ಸರ್ಕಾರ ಅನುಮತಿ ನೀಡಿದೆ. ದೇಶಾದ್ಯಂತ ವಿತರಣೆಗೆ ತಯಾರಿ ಕೂಡಾ ನಡೆದಿದೆ. ಎಲ್ಲವೂ ಚೆನ್ನಾಗಿದೆ ಎಂದುಕೊಳ್ಳುವಾಗಲೇ ಇದಕ್ಕೆ ರಾಜಕೀಯ ಬಣ್ಣ ಮೆತ್ತಿಕೊಂಡಿದೆ.  

ಬೆಂಗಳೂರು (ಜ. 04): 2 ಸ್ವದೇಶಿ ಲಸಿಕೆ ತುರ್ತು ಬಳಕೆಗೆ  ಕೇಂದ್ರ ಸರ್ಕಾರ ಅನುಮತಿ ನೀಡಿದೆ. ದೇಶಾದ್ಯಂತ ವಿತರಣೆಗೆ ತಯಾರಿ ಕೂಡಾ ನಡೆದಿದೆ. ಎಲ್ಲವೂ ಚೆನ್ನಾಗಿದೆ ಎಂದುಕೊಳ್ಳುವಾಗಲೇ ಇದಕ್ಕೆ ರಾಜಕೀಯ ಬಣ್ಣ ಮೆತ್ತಿಕೊಂಡಿದೆ.  'ಕೊರೋನಾ ಲಸಿಕೆ ಬಿಜೆಪಿ ಲಸಿಕೆ. ಹೀಗಾಗಿ ಅದನ್ನು ತಾವು ತೆಗೆದುಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ಸಿಂಗ್‌ ಯಾದವ್‌ ವಿವಾದಿತ ಹೇಳಿಕೆ ನೀಡಿದ್ದಾರೆ.

‘ಬಿಜೆಪಿ ನೀಡುತ್ತಿರುವ ಲಸಿಕೆಯ ಮೇಲೆ ನಾವು ವಿಶ್ವಾಸ ಇಡುವುದಾದರೂ ಹೇಗೆ? ನಮ್ಮ ಮೇಲೆ ಬಿಜೆಪಿಯ ಲಸಿಕೆ ಪ್ರಯೋಗಕ್ಕೆ ಅವಕಾಶ ನೀಡುವುದಿಲ್ಲ. 2022ರ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ನಾಗರಿಕರಿಗೂ ಉಚಿತವಾಗಿ ಲಸಿಕೆ ವಿತರಿಸಲಾಗುವುದು’ ಎಂದು ಹೇಳಿರುವುದು ವಿವಾದಕ್ಕೀಡಾಗಿದೆ. 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?