ಮಂತ್ರಿ ಪಟ್ಟಕ್ಕೆ  ನಾನು ಆಕಾಂಕ್ಷಿ, ಸಿಗುವ ವಿಶ್ವಾಸವಿದೆ; ಗುತ್ತೇದಾರ್

Jul 29, 2021, 6:20 PM IST

ಬೆಂಗಳೂರು(ಜು. 29)  ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕದ ಜನರಿಗೆ ಅವಕಾಶ ನೀಡಬೇಕು. ನಾನೊಬ್ಬ ಈಡಿಗ ಶಾಸಕನಿದ್ದು ಅವಕಾಶ ಮಾಡಿಕೊಡಬೇಕು ಎಂದು ಆಳಂದ ಶಾಸಕ ಸುಭಾಷ್ ಗುತ್ತೇದಾರ್ ಹೇಳಿದ್ದಾರೆ.

ಸಂಪುಟ ಸೇರಲ್ಲ ಎಂದ ಶೆಟ್ಟರ್; ಕಾರಣವೇನು?

ಬಸವರಾಜ್ ಬೊಮ್ಮಾಯಿ ಕರ್ನಾಟಕದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.   ನಾವೆಲ್ಲರೂ ಒಟ್ಟಾಗಿಯೇ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.