ಮಂತ್ರಿ ಪಟ್ಟಕ್ಕೆ  ನಾನು ಆಕಾಂಕ್ಷಿ, ಸಿಗುವ ವಿಶ್ವಾಸವಿದೆ; ಗುತ್ತೇದಾರ್

ಮಂತ್ರಿ ಪಟ್ಟಕ್ಕೆ  ನಾನು ಆಕಾಂಕ್ಷಿ, ಸಿಗುವ ವಿಶ್ವಾಸವಿದೆ; ಗುತ್ತೇದಾರ್

Published : Jul 29, 2021, 06:20 PM IST

* ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟದವರಿಗೆ ಅವಕಾಶ ಮಾಡಿಕೊಡಿ
* ಬೊಮ್ಮಾಯಿ ಮತ್ತು ಬಿಎಸ್‌ವೈ ಅವರಿಗೆ ಮನವಿ ಮಾಡಿಕೊಂಡಿದ್ದೇನೆ
* ಸಚಿವ ಸ್ಥಾನ ಸಿಗುವ ನಂಬಿಕೆ ಇದೆ ಎಂದ ಸುಭಾಷ್ ಗುತ್ತೇದಾರ್'

ಬೆಂಗಳೂರು(ಜು. 29)  ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕದ ಜನರಿಗೆ ಅವಕಾಶ ನೀಡಬೇಕು. ನಾನೊಬ್ಬ ಈಡಿಗ ಶಾಸಕನಿದ್ದು ಅವಕಾಶ ಮಾಡಿಕೊಡಬೇಕು ಎಂದು ಆಳಂದ ಶಾಸಕ ಸುಭಾಷ್ ಗುತ್ತೇದಾರ್ ಹೇಳಿದ್ದಾರೆ.

ಸಂಪುಟ ಸೇರಲ್ಲ ಎಂದ ಶೆಟ್ಟರ್; ಕಾರಣವೇನು?

ಬಸವರಾಜ್ ಬೊಮ್ಮಾಯಿ ಕರ್ನಾಟಕದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.   ನಾವೆಲ್ಲರೂ ಒಟ್ಟಾಗಿಯೇ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!