ರಾಜಾಹುಲಿಗೆ ಸಿಕ್ತು ಮಠಾಧೀಶರ ಅಭಯ: ಹೈಕಮಾಂಡ್‌ಗೆ ಶ್ರೀಗಳ ಖಡಕ್‌ ವಾರ್ನಿಂಗ್‌..!

ರಾಜಾಹುಲಿಗೆ ಸಿಕ್ತು ಮಠಾಧೀಶರ ಅಭಯ: ಹೈಕಮಾಂಡ್‌ಗೆ ಶ್ರೀಗಳ ಖಡಕ್‌ ವಾರ್ನಿಂಗ್‌..!

Suvarna News   | Asianet News
Published : Jul 22, 2021, 12:30 PM IST

* ರಾಜಾಹುಲಿ ಸೈಲೆಂಟ್‌, ಮಠಾಧೀಶರು ವೈಲೆಂಟ್‌
* ಯಡಿಯೂರಪ್ಪನವರ ಬೆನ್ನಿಗೆ ನಿಂತ ಮಠಾಧೀಶರು
* ಜೈ ಜೈಕಾರ ಹಾಕಿದ ಮಠಾಧೀಶರಿಗೆ ಯಡಿಯೂರಪ್ಪ ಕೊಟ್ಟ ಸಂದೇಶವೇನು?

ಬೆಂಗಳೂರು(ಜು.22): ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ರಾಜ್ಯದ ಎಲ್ಲಾ ಸಮುದಾಯಗಳ ಮಠಾಧೀಶರು ಬೆಂಬಲಕ್ಕೆ ನಿಂತಿದ್ದಾರೆ. ಖಾವಿಧಾರಿಗಳ ಈ ಶ್ರೀರಕ್ಷೆಯ ಕೋಟೆ ಯಡಿಯೂರಪ್ಪನವರಿಗೆ ಮುಖ್ಯಮಂತ್ರಿ ಕುರ್ಚಿಯನ್ನ ಉಳಿಸಿಕೊಡುತ್ತಾ?, ಜೈ ಜೈಕಾರ ಹಾಕಿದ ಮಠಾಧೀಶರಿಗೆ ಯಡಿಯೂರಪ್ಪ ಕೊಟ್ಟ ಸಂದೇಶವೇನು? ಇದೆಲ್ಲದರ ವಿವರವಾದ ಸುದ್ದಿ ಈ ವಿಡಿಯೋದಲ್ಲಿದೆ. 

ಸಿಎಂ ಬದಲಾವಣೆ ವಿಚಾರ : ಕ್ರೈಸ್ತ ಸಮುದಾಯದಿಂದಲೂ BSYಗೆ ಬೆಂಬಲ

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!