ದಿಗ್ಗಜರ ಎಲೆಕ್ಷನ್‌: ಕರ್ನಾಟಕದಲ್ಲಿ ಪ್ರಚಾರ ಮಾಡಿದ ಘಟಾನುಘಟಿಗಳು ಯಾರು ?

ದಿಗ್ಗಜರ ಎಲೆಕ್ಷನ್‌: ಕರ್ನಾಟಕದಲ್ಲಿ ಪ್ರಚಾರ ಮಾಡಿದ ಘಟಾನುಘಟಿಗಳು ಯಾರು ?

Published : May 10, 2023, 04:10 PM IST

ರೋಡ್- ಶೋ, ಸಮಾವೇಶದಲ್ಲಿ ಮಿಂಚಿದ ರಾಜಕಾರಣಿಗಳು 
ದಿಗ್ಗಜರ ಎಲೆಕ್ಷನ್‌ನಲ್ಲಿ ಯಾರ ಯಾರ ಪಾತ್ರ ಎಷ್ಟೆಷ್ಟು?
ಬಿಜೆಪಿ ದಿಗ್ಗಜರಿಂದ ರಾಜ್ಯದಲ್ಲಿ ಅಬ್ಬರದ ಪ್ರಚಾರ
 

ಚುನಾವಣೆ ಬಂದ್ರೆ ಸಾಕು ಸಮಾವೇಶ, ರೋಡ್ ಶೋಗಳದ್ದೇ ಅಬ್ಬರ. ಚುನಾವಣೆ ಹಿನ್ನೆಲೆ ಯಾವ ಯಾವ ಪಕ್ಷಗಳು ಹೇಗೆ ಪ್ರಚಾರವನ್ನು ನಡೆಸಿದವು. ಯಾವ ಘಟಾನುಘಟಿ ರಾಜಕಾರಣಿಗಳು ರಾಜ್ಯಕ್ಕೆ ಬಂದು ಪ್ರಚಾರ ಮಾಡಿದ್ರು, ಎಂಬುದರ ವರದಿ ಇಲ್ಲಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಘಟಾನುಘಟಿ ರಾಜಕಾರಣಿಗಳು ತಮ್ಮ ತಮ್ಮ ಅಭ್ಯರ್ಥಿಗಳ ಪರ ರಾಜ್ಯದಲ್ಲಿ ಪ್ರಚಾರವನ್ನು ಸಹ ಮಾಡಿದರು. ಅಲ್ಲದೇ ಮತಬೇಟೆಗಾಗಿ ಪಕ್ಷಗಳು ನಾನಾ ತಂತ್ರವನ್ನು ಹೂಡಿದ್ದವು. ಇನ್ನೂ ರೋಡ್‌ -ಶೋ ಸಮಾವೇಶದಲ್ಲಿ ರಾಜಕಾರಣಿಗಳು ಮಿಂಚಿದ್ದಾರೆ. ಈ ಬಾರಿ ಹಿಂದೆಂದೂ ಕಾಣದ ರಾಜಕಾರಣಿಗಳ ಅಬ್ಬರವನ್ನು ಕಂಡಿದ್ದೇವೆ.  

ಇದನ್ನೂ ವೀಕ್ಷಿಸಿ: Karnataka Election:ಘಟಾನುಘಟಿ ನಾಯಕರಿಂದ ಮತದಾನ: ಸಿಎಂ, ಬಿಎಸ್‌ವೈ, ಶೋಭಾ ಕರಂದ್ಲಾಜೆ, ಜಮೀರ್‌ ಅಹ್ಮದ್‌ರಿಂದ ವೋಟಿಂಗ್‌

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more