ದಿಗ್ಗಜರ ಎಲೆಕ್ಷನ್‌: ಕರ್ನಾಟಕದಲ್ಲಿ ಪ್ರಚಾರ ಮಾಡಿದ ಘಟಾನುಘಟಿಗಳು ಯಾರು ?

ದಿಗ್ಗಜರ ಎಲೆಕ್ಷನ್‌: ಕರ್ನಾಟಕದಲ್ಲಿ ಪ್ರಚಾರ ಮಾಡಿದ ಘಟಾನುಘಟಿಗಳು ಯಾರು ?

Published : May 10, 2023, 04:10 PM IST

ರೋಡ್- ಶೋ, ಸಮಾವೇಶದಲ್ಲಿ ಮಿಂಚಿದ ರಾಜಕಾರಣಿಗಳು 
ದಿಗ್ಗಜರ ಎಲೆಕ್ಷನ್‌ನಲ್ಲಿ ಯಾರ ಯಾರ ಪಾತ್ರ ಎಷ್ಟೆಷ್ಟು?
ಬಿಜೆಪಿ ದಿಗ್ಗಜರಿಂದ ರಾಜ್ಯದಲ್ಲಿ ಅಬ್ಬರದ ಪ್ರಚಾರ
 

ಚುನಾವಣೆ ಬಂದ್ರೆ ಸಾಕು ಸಮಾವೇಶ, ರೋಡ್ ಶೋಗಳದ್ದೇ ಅಬ್ಬರ. ಚುನಾವಣೆ ಹಿನ್ನೆಲೆ ಯಾವ ಯಾವ ಪಕ್ಷಗಳು ಹೇಗೆ ಪ್ರಚಾರವನ್ನು ನಡೆಸಿದವು. ಯಾವ ಘಟಾನುಘಟಿ ರಾಜಕಾರಣಿಗಳು ರಾಜ್ಯಕ್ಕೆ ಬಂದು ಪ್ರಚಾರ ಮಾಡಿದ್ರು, ಎಂಬುದರ ವರದಿ ಇಲ್ಲಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಘಟಾನುಘಟಿ ರಾಜಕಾರಣಿಗಳು ತಮ್ಮ ತಮ್ಮ ಅಭ್ಯರ್ಥಿಗಳ ಪರ ರಾಜ್ಯದಲ್ಲಿ ಪ್ರಚಾರವನ್ನು ಸಹ ಮಾಡಿದರು. ಅಲ್ಲದೇ ಮತಬೇಟೆಗಾಗಿ ಪಕ್ಷಗಳು ನಾನಾ ತಂತ್ರವನ್ನು ಹೂಡಿದ್ದವು. ಇನ್ನೂ ರೋಡ್‌ -ಶೋ ಸಮಾವೇಶದಲ್ಲಿ ರಾಜಕಾರಣಿಗಳು ಮಿಂಚಿದ್ದಾರೆ. ಈ ಬಾರಿ ಹಿಂದೆಂದೂ ಕಾಣದ ರಾಜಕಾರಣಿಗಳ ಅಬ್ಬರವನ್ನು ಕಂಡಿದ್ದೇವೆ.  

ಇದನ್ನೂ ವೀಕ್ಷಿಸಿ: Karnataka Election:ಘಟಾನುಘಟಿ ನಾಯಕರಿಂದ ಮತದಾನ: ಸಿಎಂ, ಬಿಎಸ್‌ವೈ, ಶೋಭಾ ಕರಂದ್ಲಾಜೆ, ಜಮೀರ್‌ ಅಹ್ಮದ್‌ರಿಂದ ವೋಟಿಂಗ್‌

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more