ದಿಗ್ಗಜರ ಎಲೆಕ್ಷನ್‌: ಕರ್ನಾಟಕದಲ್ಲಿ ಪ್ರಚಾರ ಮಾಡಿದ ಘಟಾನುಘಟಿಗಳು ಯಾರು ?

ದಿಗ್ಗಜರ ಎಲೆಕ್ಷನ್‌: ಕರ್ನಾಟಕದಲ್ಲಿ ಪ್ರಚಾರ ಮಾಡಿದ ಘಟಾನುಘಟಿಗಳು ಯಾರು ?

Published : May 10, 2023, 04:10 PM IST

ರೋಡ್- ಶೋ, ಸಮಾವೇಶದಲ್ಲಿ ಮಿಂಚಿದ ರಾಜಕಾರಣಿಗಳು 
ದಿಗ್ಗಜರ ಎಲೆಕ್ಷನ್‌ನಲ್ಲಿ ಯಾರ ಯಾರ ಪಾತ್ರ ಎಷ್ಟೆಷ್ಟು?
ಬಿಜೆಪಿ ದಿಗ್ಗಜರಿಂದ ರಾಜ್ಯದಲ್ಲಿ ಅಬ್ಬರದ ಪ್ರಚಾರ
 

ಚುನಾವಣೆ ಬಂದ್ರೆ ಸಾಕು ಸಮಾವೇಶ, ರೋಡ್ ಶೋಗಳದ್ದೇ ಅಬ್ಬರ. ಚುನಾವಣೆ ಹಿನ್ನೆಲೆ ಯಾವ ಯಾವ ಪಕ್ಷಗಳು ಹೇಗೆ ಪ್ರಚಾರವನ್ನು ನಡೆಸಿದವು. ಯಾವ ಘಟಾನುಘಟಿ ರಾಜಕಾರಣಿಗಳು ರಾಜ್ಯಕ್ಕೆ ಬಂದು ಪ್ರಚಾರ ಮಾಡಿದ್ರು, ಎಂಬುದರ ವರದಿ ಇಲ್ಲಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಘಟಾನುಘಟಿ ರಾಜಕಾರಣಿಗಳು ತಮ್ಮ ತಮ್ಮ ಅಭ್ಯರ್ಥಿಗಳ ಪರ ರಾಜ್ಯದಲ್ಲಿ ಪ್ರಚಾರವನ್ನು ಸಹ ಮಾಡಿದರು. ಅಲ್ಲದೇ ಮತಬೇಟೆಗಾಗಿ ಪಕ್ಷಗಳು ನಾನಾ ತಂತ್ರವನ್ನು ಹೂಡಿದ್ದವು. ಇನ್ನೂ ರೋಡ್‌ -ಶೋ ಸಮಾವೇಶದಲ್ಲಿ ರಾಜಕಾರಣಿಗಳು ಮಿಂಚಿದ್ದಾರೆ. ಈ ಬಾರಿ ಹಿಂದೆಂದೂ ಕಾಣದ ರಾಜಕಾರಣಿಗಳ ಅಬ್ಬರವನ್ನು ಕಂಡಿದ್ದೇವೆ.  

ಇದನ್ನೂ ವೀಕ್ಷಿಸಿ: Karnataka Election:ಘಟಾನುಘಟಿ ನಾಯಕರಿಂದ ಮತದಾನ: ಸಿಎಂ, ಬಿಎಸ್‌ವೈ, ಶೋಭಾ ಕರಂದ್ಲಾಜೆ, ಜಮೀರ್‌ ಅಹ್ಮದ್‌ರಿಂದ ವೋಟಿಂಗ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more