ದಿಗ್ಗಜರ ಎಲೆಕ್ಷನ್‌: ಕರ್ನಾಟಕದಲ್ಲಿ ಪ್ರಚಾರ ಮಾಡಿದ ಘಟಾನುಘಟಿಗಳು ಯಾರು ?

ದಿಗ್ಗಜರ ಎಲೆಕ್ಷನ್‌: ಕರ್ನಾಟಕದಲ್ಲಿ ಪ್ರಚಾರ ಮಾಡಿದ ಘಟಾನುಘಟಿಗಳು ಯಾರು ?

Published : May 10, 2023, 04:10 PM IST

ರೋಡ್- ಶೋ, ಸಮಾವೇಶದಲ್ಲಿ ಮಿಂಚಿದ ರಾಜಕಾರಣಿಗಳು 
ದಿಗ್ಗಜರ ಎಲೆಕ್ಷನ್‌ನಲ್ಲಿ ಯಾರ ಯಾರ ಪಾತ್ರ ಎಷ್ಟೆಷ್ಟು?
ಬಿಜೆಪಿ ದಿಗ್ಗಜರಿಂದ ರಾಜ್ಯದಲ್ಲಿ ಅಬ್ಬರದ ಪ್ರಚಾರ
 

ಚುನಾವಣೆ ಬಂದ್ರೆ ಸಾಕು ಸಮಾವೇಶ, ರೋಡ್ ಶೋಗಳದ್ದೇ ಅಬ್ಬರ. ಚುನಾವಣೆ ಹಿನ್ನೆಲೆ ಯಾವ ಯಾವ ಪಕ್ಷಗಳು ಹೇಗೆ ಪ್ರಚಾರವನ್ನು ನಡೆಸಿದವು. ಯಾವ ಘಟಾನುಘಟಿ ರಾಜಕಾರಣಿಗಳು ರಾಜ್ಯಕ್ಕೆ ಬಂದು ಪ್ರಚಾರ ಮಾಡಿದ್ರು, ಎಂಬುದರ ವರದಿ ಇಲ್ಲಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಘಟಾನುಘಟಿ ರಾಜಕಾರಣಿಗಳು ತಮ್ಮ ತಮ್ಮ ಅಭ್ಯರ್ಥಿಗಳ ಪರ ರಾಜ್ಯದಲ್ಲಿ ಪ್ರಚಾರವನ್ನು ಸಹ ಮಾಡಿದರು. ಅಲ್ಲದೇ ಮತಬೇಟೆಗಾಗಿ ಪಕ್ಷಗಳು ನಾನಾ ತಂತ್ರವನ್ನು ಹೂಡಿದ್ದವು. ಇನ್ನೂ ರೋಡ್‌ -ಶೋ ಸಮಾವೇಶದಲ್ಲಿ ರಾಜಕಾರಣಿಗಳು ಮಿಂಚಿದ್ದಾರೆ. ಈ ಬಾರಿ ಹಿಂದೆಂದೂ ಕಾಣದ ರಾಜಕಾರಣಿಗಳ ಅಬ್ಬರವನ್ನು ಕಂಡಿದ್ದೇವೆ.  

ಇದನ್ನೂ ವೀಕ್ಷಿಸಿ: Karnataka Election:ಘಟಾನುಘಟಿ ನಾಯಕರಿಂದ ಮತದಾನ: ಸಿಎಂ, ಬಿಎಸ್‌ವೈ, ಶೋಭಾ ಕರಂದ್ಲಾಜೆ, ಜಮೀರ್‌ ಅಹ್ಮದ್‌ರಿಂದ ವೋಟಿಂಗ್‌

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more