IMA ವಂಚಕ ಮನ್ಸೂರ್ ಖಾನ್‌ನಿಂದ ದುಡ್ಡು ಪಡೆದ್ರಾ ಸಿದ್ದು- ಎಚ್‌ಡಿಕೆ.?

IMA ವಂಚಕ ಮನ್ಸೂರ್ ಖಾನ್‌ನಿಂದ ದುಡ್ಡು ಪಡೆದ್ರಾ ಸಿದ್ದು- ಎಚ್‌ಡಿಕೆ.?

Suvarna News   | Asianet News
Published : Feb 21, 2021, 04:10 PM ISTUpdated : Feb 21, 2021, 04:34 PM IST

ಐಎಂಎ ಮಾಲಿಕ ಮನ್ಸೂರ್ ಅಲಿ ಖಾನ್ ಆಪ್ತ ನಿಜಾಮುದ್ದೀನ್ ತಪ್ಪೊಪ್ಪಿಗೆ ನೀಡಿದ್ದು, ಅದರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ನಾಡಿನ ಹಲವು ಪ್ರಮುಖ ರಾಜಕೀಯ ನಾಯಕರ ಹೆಸರು ಕೇಳಿ ಬಂದಿದೆ.  

ಬೆಂಗಳೂರು (ಫೆ. 21): ಐಎಂಎ ಮಾಲಿಕ ಮನ್ಸೂರ್ ಅಲಿ ಖಾನ್ ಆಪ್ತ ನಿಜಾಮುದ್ದೀನ್ ತಪ್ಪೊಪ್ಪಿಗೆ ನೀಡಿದ್ದು, ಅದರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ನಾಡಿನ ಹಲವು ಪ್ರಮುಖ ರಾಜಕೀಯ ನಾಯಕರ ಹೆಸರು ಕೇಳಿ ಬಂದಿದೆ.  

2018ರ ವಿಧಾನಸಭೆ ಹಾಗೂ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಎಲೆಕ್ಷನ್‌ ಫಂಡಿಂಗ್‌ ಹೆಸರಿನಲ್ಲಿ ಮನ್ಸೂರ್‌ನಿಂದ ರಾಜಕಾರಣಿಗಳು ಹಣ ಸುಲಿಗೆ ಮಾಡಿದ್ದಾರೆ ಎನ್ನಲಾಗಿದೆ. ರಿಚ್ಮಂಡ್‌ ಟೌನ್‌ ಸಮೀಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತನಿಗೆ .5 ಕೋಟಿ ನೀಡಲಾಗಿತ್ತು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಮಾಜಿ ಸಚಿವ ರೋಷನ್‌ ಬೇಗ್‌ ಆಪ್ತ ಸಹಾಯಕ ಕೃಷ್ಣೇಗೌಡ ಮೂಲಕ ಹಣ ಪಡೆದಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!