IMA ವಂಚಕ ಮನ್ಸೂರ್ ಖಾನ್‌ನಿಂದ ದುಡ್ಡು ಪಡೆದ್ರಾ ಸಿದ್ದು- ಎಚ್‌ಡಿಕೆ.?

IMA ವಂಚಕ ಮನ್ಸೂರ್ ಖಾನ್‌ನಿಂದ ದುಡ್ಡು ಪಡೆದ್ರಾ ಸಿದ್ದು- ಎಚ್‌ಡಿಕೆ.?

Suvarna News   | Asianet News
Published : Feb 21, 2021, 04:10 PM ISTUpdated : Feb 21, 2021, 04:34 PM IST

ಐಎಂಎ ಮಾಲಿಕ ಮನ್ಸೂರ್ ಅಲಿ ಖಾನ್ ಆಪ್ತ ನಿಜಾಮುದ್ದೀನ್ ತಪ್ಪೊಪ್ಪಿಗೆ ನೀಡಿದ್ದು, ಅದರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ನಾಡಿನ ಹಲವು ಪ್ರಮುಖ ರಾಜಕೀಯ ನಾಯಕರ ಹೆಸರು ಕೇಳಿ ಬಂದಿದೆ.  

ಬೆಂಗಳೂರು (ಫೆ. 21): ಐಎಂಎ ಮಾಲಿಕ ಮನ್ಸೂರ್ ಅಲಿ ಖಾನ್ ಆಪ್ತ ನಿಜಾಮುದ್ದೀನ್ ತಪ್ಪೊಪ್ಪಿಗೆ ನೀಡಿದ್ದು, ಅದರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ನಾಡಿನ ಹಲವು ಪ್ರಮುಖ ರಾಜಕೀಯ ನಾಯಕರ ಹೆಸರು ಕೇಳಿ ಬಂದಿದೆ.  

2018ರ ವಿಧಾನಸಭೆ ಹಾಗೂ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಎಲೆಕ್ಷನ್‌ ಫಂಡಿಂಗ್‌ ಹೆಸರಿನಲ್ಲಿ ಮನ್ಸೂರ್‌ನಿಂದ ರಾಜಕಾರಣಿಗಳು ಹಣ ಸುಲಿಗೆ ಮಾಡಿದ್ದಾರೆ ಎನ್ನಲಾಗಿದೆ. ರಿಚ್ಮಂಡ್‌ ಟೌನ್‌ ಸಮೀಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತನಿಗೆ .5 ಕೋಟಿ ನೀಡಲಾಗಿತ್ತು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಮಾಜಿ ಸಚಿವ ರೋಷನ್‌ ಬೇಗ್‌ ಆಪ್ತ ಸಹಾಯಕ ಕೃಷ್ಣೇಗೌಡ ಮೂಲಕ ಹಣ ಪಡೆದಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!