IMA ವಂಚಕ ಮನ್ಸೂರ್ ಖಾನ್‌ನಿಂದ ದುಡ್ಡು ಪಡೆದ್ರಾ ಸಿದ್ದು- ಎಚ್‌ಡಿಕೆ.?

IMA ವಂಚಕ ಮನ್ಸೂರ್ ಖಾನ್‌ನಿಂದ ದುಡ್ಡು ಪಡೆದ್ರಾ ಸಿದ್ದು- ಎಚ್‌ಡಿಕೆ.?

Suvarna News   | Asianet News
Published : Feb 21, 2021, 04:10 PM ISTUpdated : Feb 21, 2021, 04:34 PM IST

ಐಎಂಎ ಮಾಲಿಕ ಮನ್ಸೂರ್ ಅಲಿ ಖಾನ್ ಆಪ್ತ ನಿಜಾಮುದ್ದೀನ್ ತಪ್ಪೊಪ್ಪಿಗೆ ನೀಡಿದ್ದು, ಅದರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ನಾಡಿನ ಹಲವು ಪ್ರಮುಖ ರಾಜಕೀಯ ನಾಯಕರ ಹೆಸರು ಕೇಳಿ ಬಂದಿದೆ.  

ಬೆಂಗಳೂರು (ಫೆ. 21): ಐಎಂಎ ಮಾಲಿಕ ಮನ್ಸೂರ್ ಅಲಿ ಖಾನ್ ಆಪ್ತ ನಿಜಾಮುದ್ದೀನ್ ತಪ್ಪೊಪ್ಪಿಗೆ ನೀಡಿದ್ದು, ಅದರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ನಾಡಿನ ಹಲವು ಪ್ರಮುಖ ರಾಜಕೀಯ ನಾಯಕರ ಹೆಸರು ಕೇಳಿ ಬಂದಿದೆ.  

2018ರ ವಿಧಾನಸಭೆ ಹಾಗೂ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಎಲೆಕ್ಷನ್‌ ಫಂಡಿಂಗ್‌ ಹೆಸರಿನಲ್ಲಿ ಮನ್ಸೂರ್‌ನಿಂದ ರಾಜಕಾರಣಿಗಳು ಹಣ ಸುಲಿಗೆ ಮಾಡಿದ್ದಾರೆ ಎನ್ನಲಾಗಿದೆ. ರಿಚ್ಮಂಡ್‌ ಟೌನ್‌ ಸಮೀಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತನಿಗೆ .5 ಕೋಟಿ ನೀಡಲಾಗಿತ್ತು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಮಾಜಿ ಸಚಿವ ರೋಷನ್‌ ಬೇಗ್‌ ಆಪ್ತ ಸಹಾಯಕ ಕೃಷ್ಣೇಗೌಡ ಮೂಲಕ ಹಣ ಪಡೆದಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!