ಜೆಡಿಎಸ್‌ ಕಿಂಗ್‌ ಮೇಕರ್‌ ಮಾಡಲು ಕೆಸಿಆರ್‌ ತಂತ್ರ: ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು 500 ಕೋಟಿ ಸುಪಾರಿ?

ಜೆಡಿಎಸ್‌ ಕಿಂಗ್‌ ಮೇಕರ್‌ ಮಾಡಲು ಕೆಸಿಆರ್‌ ತಂತ್ರ: ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು 500 ಕೋಟಿ ಸುಪಾರಿ?

Published : Jan 21, 2023, 11:01 AM ISTUpdated : Jan 21, 2023, 11:09 AM IST

ಕರ್ನಾಟಕದಲ್ಲಿ ಕಾಂಗ್ರೆಸ್‌ ಸೋಲಿಸಲು ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ 500 ಕೋಟಿಯ ಸುಪಾರಿ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸಲು ಕಾಂಗ್ರೆಸ್‌ ನಾಯಕನಿಂದಲೇ ಯತ್ನ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ಗಂಭೀರ ಆರೋಪ ಮಾಡಿದ್ದು, ಕಾಂಗ್ರೆಸ್‌ ನಾಯಕನ ಮೇಲೆ ಒತ್ತಡ ಹೇರಿ ಕಾಂಗ್ರೆಸ್‌ ಸೋಲಿಸಲು ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದಾರೆ. ತಮ್ಮ ಆರೋಪ ಸುಳ್ಳು ಎಂದು ಖಂಡಿಸುವ ಧೈರ್ಯ ಇದೆಯಾ ಎಂದು ಪ್ರಶ್ನೆ ಅವರು ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್‌ ಸೋಲಿಸಿ ಜೆಡಿಎಸ್‌ ಕಿಂಗ್‌ ಮೇಕರ್‌ ಮಾಡಲು ಕೆಸಿಆರ್‌ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆಗೆ ಸಂಸದೆ ಸುಮಲತಾ ಅಂಬರೀಶ್ ಸ್ಪರ್ಧೆ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more