ಜೆಡಿಎಸ್‌ ಕಿಂಗ್‌ ಮೇಕರ್‌ ಮಾಡಲು ಕೆಸಿಆರ್‌ ತಂತ್ರ: ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು 500 ಕೋಟಿ ಸುಪಾರಿ?

ಜೆಡಿಎಸ್‌ ಕಿಂಗ್‌ ಮೇಕರ್‌ ಮಾಡಲು ಕೆಸಿಆರ್‌ ತಂತ್ರ: ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು 500 ಕೋಟಿ ಸುಪಾರಿ?

Published : Jan 21, 2023, 11:01 AM ISTUpdated : Jan 21, 2023, 11:09 AM IST

ಕರ್ನಾಟಕದಲ್ಲಿ ಕಾಂಗ್ರೆಸ್‌ ಸೋಲಿಸಲು ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ 500 ಕೋಟಿಯ ಸುಪಾರಿ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸಲು ಕಾಂಗ್ರೆಸ್‌ ನಾಯಕನಿಂದಲೇ ಯತ್ನ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ಗಂಭೀರ ಆರೋಪ ಮಾಡಿದ್ದು, ಕಾಂಗ್ರೆಸ್‌ ನಾಯಕನ ಮೇಲೆ ಒತ್ತಡ ಹೇರಿ ಕಾಂಗ್ರೆಸ್‌ ಸೋಲಿಸಲು ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದಾರೆ. ತಮ್ಮ ಆರೋಪ ಸುಳ್ಳು ಎಂದು ಖಂಡಿಸುವ ಧೈರ್ಯ ಇದೆಯಾ ಎಂದು ಪ್ರಶ್ನೆ ಅವರು ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್‌ ಸೋಲಿಸಿ ಜೆಡಿಎಸ್‌ ಕಿಂಗ್‌ ಮೇಕರ್‌ ಮಾಡಲು ಕೆಸಿಆರ್‌ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆಗೆ ಸಂಸದೆ ಸುಮಲತಾ ಅಂಬರೀಶ್ ಸ್ಪರ್ಧೆ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more