ಹೊಡೆದಾಟಕ್ಕೆ ಮುಂದಾದ ಶಾಸಕ-ಸಚಿವ: ಬಿಜೆಪಿಯ ಒಳಜಗಳ ವಿಧಾನಸೌಧದಲ್ಲಿ ಬಹಿರಂಗ

ಹೊಡೆದಾಟಕ್ಕೆ ಮುಂದಾದ ಶಾಸಕ-ಸಚಿವ: ಬಿಜೆಪಿಯ ಒಳಜಗಳ ವಿಧಾನಸೌಧದಲ್ಲಿ ಬಹಿರಂಗ

Published : Sep 21, 2020, 03:30 PM IST

ರಾಜ್ಯದ ಬಿಜೆಪಿ ನಾಯಕರ ಒಳಜಗಳ ಇಂದು ವಿಧಾನಸೌಧದಲ್ಲೇ ಸ್ಪೋಟವಾಗಿದೆ. ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಎದುರುಗಡೆಯೇ ಬಿಜೆಪಿ ನಾಯಕರ ಗಲಾಟೆ ಮಾಡಿಕೊಂಡ ಪ್ರಸಂಗ ನಡೆದಿದೆ.

ಬೆಂಗಳೂರು, (ಸೆ.21): ರಾಜ್ಯದ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆ ಸೋಮವಾರ ಮಧ್ಯಾಹ್ನ 12.30ರ ಸುಮಾರಿಗೆ  ಬಿಜೆಪಿ ಶಾಸಕ-ಸಚಿವರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ.

ಸಚಿವ - ಸಂಸದರ ನಡುವೆ ಗುದ್ದಾಟ : ಬಿಜೆಪಿಗರ ಶೀತಲ ಸಮರ

ರಾಜ್ಯದ ಬಿಜೆಪಿ ನಾಯಕರ ಒಳಜಗಳ ಇಂದು (ಸೋಮವಾರ) ವಿಧಾನಸೌಧದಲ್ಲೇ ಸ್ಪೋಟವಾಗಿದೆ. ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಎದುರುಗಡೆಯೇ ಬಿಜೆಪಿ ನಾಯಕರ ಗಲಾಟೆ ಮಾಡಿಕೊಂಡ ಪ್ರಸಂಗ ನಡೆದಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?