ಹೊಡೆದಾಟಕ್ಕೆ ಮುಂದಾದ ಶಾಸಕ-ಸಚಿವ: ಬಿಜೆಪಿಯ ಒಳಜಗಳ ವಿಧಾನಸೌಧದಲ್ಲಿ ಬಹಿರಂಗ

ಹೊಡೆದಾಟಕ್ಕೆ ಮುಂದಾದ ಶಾಸಕ-ಸಚಿವ: ಬಿಜೆಪಿಯ ಒಳಜಗಳ ವಿಧಾನಸೌಧದಲ್ಲಿ ಬಹಿರಂಗ

Published : Sep 21, 2020, 03:30 PM IST

ರಾಜ್ಯದ ಬಿಜೆಪಿ ನಾಯಕರ ಒಳಜಗಳ ಇಂದು ವಿಧಾನಸೌಧದಲ್ಲೇ ಸ್ಪೋಟವಾಗಿದೆ. ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಎದುರುಗಡೆಯೇ ಬಿಜೆಪಿ ನಾಯಕರ ಗಲಾಟೆ ಮಾಡಿಕೊಂಡ ಪ್ರಸಂಗ ನಡೆದಿದೆ.

ಬೆಂಗಳೂರು, (ಸೆ.21): ರಾಜ್ಯದ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆ ಸೋಮವಾರ ಮಧ್ಯಾಹ್ನ 12.30ರ ಸುಮಾರಿಗೆ  ಬಿಜೆಪಿ ಶಾಸಕ-ಸಚಿವರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ.

ಸಚಿವ - ಸಂಸದರ ನಡುವೆ ಗುದ್ದಾಟ : ಬಿಜೆಪಿಗರ ಶೀತಲ ಸಮರ

ರಾಜ್ಯದ ಬಿಜೆಪಿ ನಾಯಕರ ಒಳಜಗಳ ಇಂದು (ಸೋಮವಾರ) ವಿಧಾನಸೌಧದಲ್ಲೇ ಸ್ಪೋಟವಾಗಿದೆ. ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಎದುರುಗಡೆಯೇ ಬಿಜೆಪಿ ನಾಯಕರ ಗಲಾಟೆ ಮಾಡಿಕೊಂಡ ಪ್ರಸಂಗ ನಡೆದಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!