Amit Shah calls Eshwarappa: ಬಂಡಾಯ ಸ್ಪರ್ಧೆ ಬೇಡ, ಬೇಡಿಕೆ ಈಡೇರಿಸೋಣ ಎಂದಿರುವ ಅಮಿತ್‌ ಶಾ :  ಈಶ್ವರಪ್ಪ

Amit Shah calls Eshwarappa: ಬಂಡಾಯ ಸ್ಪರ್ಧೆ ಬೇಡ, ಬೇಡಿಕೆ ಈಡೇರಿಸೋಣ ಎಂದಿರುವ ಅಮಿತ್‌ ಶಾ : ಈಶ್ವರಪ್ಪ

Published : Apr 02, 2024, 03:37 PM ISTUpdated : Apr 02, 2024, 03:59 PM IST

ಮೋದಿ ಕುಟುಂಬ ರಾಜಕೀಯದ ವಿರುದ್ಧ ನಿಂತಿದ್ದಾರೆ. ಆದರೆ ರಾಜ್ಯ BJP ಅಪ್ಪ-ಮಕ್ಕಳ ಕೈಯಲ್ಲಿದೆ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.
 

ಬಂಡಾಯ ಸಾರಿದ್ದ ಈಶ್ವರಪ್ಪಗೆ ಅಮಿತ್ ಶಾ(Amit Shah) ಕರೆ ಮಾಡಿದ್ದು, ದೆಹಲಿಗೆ(Delhi) ಬರುವಂತೆ ಸೂಚಿಸಿದ್ದಾರೆ. ಅಮಿತ್ ಶಾ ಕರೆ ಬೆನ್ನಲ್ಲೇ ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ(KS Eshwarappa) ಮತ್ತೆ ಸ್ಪಷ್ಟನೆ ನೀಡಿದ್ದಾರೆ. ನಿಮ್ಮ ಸ್ಪರ್ಧೆ ಆಶ್ಚರ್ಯ ತಂದಿದೆ ಎಂದರು. ಮೋದಿ ಕುಟುಂಬ ರಾಜಕೀಯದ ವಿರುದ್ಧ ನಿಂತಿದ್ದಾರೆ. ಆದರೆ ರಾಜ್ಯ BJP ಅಪ್ಪ-ಮಕ್ಕಳ ಕೈಯಲ್ಲಿದೆ. ಕುಟುಂಬ ರಾಜಕಾರಣದಿಂದ ಬಿಜೆಪಿ(BJP) ಹೊರತರಬೇಕು. BJP ಶುದ್ಧೀಕರಣಕ್ಕಾಗಿ ಸ್ಪರ್ಧೆ ಎಂದು ಹೇಳಿದ್ದೇನೆ ಎಂದು ಈಶ್ವರಪ್ಪ ಹೇಳಿದ್ದಾರೆ. ಹಿಂದುತ್ವ ಪರ ಹೋರಾಡುವ ನಾಯಕರ ಪರ ಸ್ಪರ್ಧೆ. ಬಂಡಾಯ ಸ್ಪರ್ಧೆ ಬೇಡ, ಬೇಡಿಕೆ ಈಡೇರಿಸೋಣ. ಅಮಿತ್ ಶಾ ಭರವಸೆಯ ಮಾತುಗಳನ್ನಾಡಿದ್ದಾರೆ. ಏನೇ ಆದರೂ ನಾನು ಬಂಡಾಯ ಸ್ಪರ್ಧೆ ಮಾಡ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Katchatheevu Controversy: ಲೋಕಸಭೆ ಹೊತ್ತಲ್ಲಿ ಭುಗಿಲೆದ್ದ ‘ಕಚ್ಚತೀವು’ ವಿವಾದ : ತಮಿಳುನಾಡಲ್ಲಿ ಬಿಜೆಪಿಗೆ ಹೊಸ ಅಸ್ತ್ರ!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more