ಬಿಜೆಪಿಯೊಳಗಿನ ಬಂಡಾಯ ಶಮನಕ್ಕೆ ಅಮಿತ್‌ ಶಾ ಎಂಟ್ರಿ: ಇಂದು ನಾಲ್ಕು ಕ್ಷೇತ್ರಗಳ ಕೋರ್ ಕಮಿಟಿ ಸಭೆ

ಬಿಜೆಪಿಯೊಳಗಿನ ಬಂಡಾಯ ಶಮನಕ್ಕೆ ಅಮಿತ್‌ ಶಾ ಎಂಟ್ರಿ: ಇಂದು ನಾಲ್ಕು ಕ್ಷೇತ್ರಗಳ ಕೋರ್ ಕಮಿಟಿ ಸಭೆ

Published : Apr 02, 2024, 10:13 AM ISTUpdated : Apr 02, 2024, 10:14 AM IST

ಗೊಂದಲ ಪರಿಹಾರಕ್ಕೆ 4 ಕ್ಷೇತ್ರಗಳ ಕೋರ್ ಕಮಿಟಿ ಸಭೆ
ಟಿಕೆಟ್ ಘೋಷಣೆ ಬಳಿಕ ಗೊಂದಲ ಪರಿಹಾರಕ್ಕೆ ಸೂತ್ರ
ಗೊಂದಲ ಇರುವ ನಾಲ್ಕು ಕ್ಷೇತ್ರಗಳ ಸಂಬಂಧ ಸಭೆ 

ಇಂದು ಅಮಿತ್ ಶಾ ಮಹತ್ವದ ಸಭೆ ನಡೆಸಲಿದ್ದು, ನಿರ್ಣಾಯಕ ಕ್ಷೇತ್ರಗಳ ಬಗ್ಗೆ ಮಹತ್ವದ ಚರ್ಚೆಯಾಗಲಿದೆ. ಗೊಂದಲ ಪರಿಹಾರಕ್ಕೆ 4 ಕ್ಷೇತ್ರಗಳ ಕೋರ್ ಕಮಿಟಿ ಸಭೆ(Core committee meeting) ನಡೆಯಲಿದೆ. ಟಿಕೆಟ್(Ticket) ಘೋಷಣೆ ಬಳಿಕ ಪಕ್ಷದ ಗೊಂದಲ ಪರಿಹಾರಕ್ಕೆ ಸೂತ್ರ ರಚಿಸಲಾಗಿದೆ. ಕೆಲ ಕ್ಷೇತ್ರದಲ್ಲಿ ಒಳ ಏಟು ಬೀಳುವ ಆಂತಕ ಎದುರಾಗಿದೆ. ಹಾಗಾಗಿ ಸ್ವತಃ ಅಮಿತ್ ಶಾ(Amit Shah) ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ ಮೂರು ಗಂಟೆಗೆ ಮಹತ್ವದ ಸಭೆ ನಡೆಯಲಿದ್ದು, ತಾಜ್ ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ಸಭೆ ನಿಗದಿ ಮಾಡಲಾಗಿದೆ. ಗೊಂದಲ ಇರುವ ನಾಲ್ಕು ಕ್ಷೇತ್ರಗಳ ಸಂಬಂಧ ಸಭೆ ನಡೆಸಲಾಗುವುದು. ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳ ಗೊಂದಲ ಪರಿಹಾರದ ಬಗ್ಗೆ ಚರ್ಚೆ ನಡೆಯಲಿದೆ. 

ಇದನ್ನೂ ವೀಕ್ಷಿಸಿ:  Amit Shah: ಬೆಂಗಳೂರು ಗ್ರಾಮಾಂತರದಲ್ಲಿ ಅಮಿತ್‌ ಶಾ ರೋಡ್ ಶೋ: ಬಿಜೆಪಿ-ಜೆಡಿಎಸ್ ನಾಯಕರ ಜತೆ ಬ್ರೇಕ್‌ ಫಾಸ್ಟ್ ಮೀಟಿಂಗ್!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more