ಬಿಜೆಪಿಯೊಳಗಿನ ಬಂಡಾಯ ಶಮನಕ್ಕೆ ಅಮಿತ್‌ ಶಾ ಎಂಟ್ರಿ: ಇಂದು ನಾಲ್ಕು ಕ್ಷೇತ್ರಗಳ ಕೋರ್ ಕಮಿಟಿ ಸಭೆ

ಬಿಜೆಪಿಯೊಳಗಿನ ಬಂಡಾಯ ಶಮನಕ್ಕೆ ಅಮಿತ್‌ ಶಾ ಎಂಟ್ರಿ: ಇಂದು ನಾಲ್ಕು ಕ್ಷೇತ್ರಗಳ ಕೋರ್ ಕಮಿಟಿ ಸಭೆ

Published : Apr 02, 2024, 10:13 AM ISTUpdated : Apr 02, 2024, 10:14 AM IST

ಗೊಂದಲ ಪರಿಹಾರಕ್ಕೆ 4 ಕ್ಷೇತ್ರಗಳ ಕೋರ್ ಕಮಿಟಿ ಸಭೆ
ಟಿಕೆಟ್ ಘೋಷಣೆ ಬಳಿಕ ಗೊಂದಲ ಪರಿಹಾರಕ್ಕೆ ಸೂತ್ರ
ಗೊಂದಲ ಇರುವ ನಾಲ್ಕು ಕ್ಷೇತ್ರಗಳ ಸಂಬಂಧ ಸಭೆ 

ಇಂದು ಅಮಿತ್ ಶಾ ಮಹತ್ವದ ಸಭೆ ನಡೆಸಲಿದ್ದು, ನಿರ್ಣಾಯಕ ಕ್ಷೇತ್ರಗಳ ಬಗ್ಗೆ ಮಹತ್ವದ ಚರ್ಚೆಯಾಗಲಿದೆ. ಗೊಂದಲ ಪರಿಹಾರಕ್ಕೆ 4 ಕ್ಷೇತ್ರಗಳ ಕೋರ್ ಕಮಿಟಿ ಸಭೆ(Core committee meeting) ನಡೆಯಲಿದೆ. ಟಿಕೆಟ್(Ticket) ಘೋಷಣೆ ಬಳಿಕ ಪಕ್ಷದ ಗೊಂದಲ ಪರಿಹಾರಕ್ಕೆ ಸೂತ್ರ ರಚಿಸಲಾಗಿದೆ. ಕೆಲ ಕ್ಷೇತ್ರದಲ್ಲಿ ಒಳ ಏಟು ಬೀಳುವ ಆಂತಕ ಎದುರಾಗಿದೆ. ಹಾಗಾಗಿ ಸ್ವತಃ ಅಮಿತ್ ಶಾ(Amit Shah) ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ ಮೂರು ಗಂಟೆಗೆ ಮಹತ್ವದ ಸಭೆ ನಡೆಯಲಿದ್ದು, ತಾಜ್ ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ಸಭೆ ನಿಗದಿ ಮಾಡಲಾಗಿದೆ. ಗೊಂದಲ ಇರುವ ನಾಲ್ಕು ಕ್ಷೇತ್ರಗಳ ಸಂಬಂಧ ಸಭೆ ನಡೆಸಲಾಗುವುದು. ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳ ಗೊಂದಲ ಪರಿಹಾರದ ಬಗ್ಗೆ ಚರ್ಚೆ ನಡೆಯಲಿದೆ. 

ಇದನ್ನೂ ವೀಕ್ಷಿಸಿ:  Amit Shah: ಬೆಂಗಳೂರು ಗ್ರಾಮಾಂತರದಲ್ಲಿ ಅಮಿತ್‌ ಶಾ ರೋಡ್ ಶೋ: ಬಿಜೆಪಿ-ಜೆಡಿಎಸ್ ನಾಯಕರ ಜತೆ ಬ್ರೇಕ್‌ ಫಾಸ್ಟ್ ಮೀಟಿಂಗ್!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more