ಬಿಜೆಪಿಯೊಳಗಿನ ಬಂಡಾಯ ಶಮನಕ್ಕೆ ಅಮಿತ್‌ ಶಾ ಎಂಟ್ರಿ: ಇಂದು ನಾಲ್ಕು ಕ್ಷೇತ್ರಗಳ ಕೋರ್ ಕಮಿಟಿ ಸಭೆ

ಬಿಜೆಪಿಯೊಳಗಿನ ಬಂಡಾಯ ಶಮನಕ್ಕೆ ಅಮಿತ್‌ ಶಾ ಎಂಟ್ರಿ: ಇಂದು ನಾಲ್ಕು ಕ್ಷೇತ್ರಗಳ ಕೋರ್ ಕಮಿಟಿ ಸಭೆ

Published : Apr 02, 2024, 10:13 AM ISTUpdated : Apr 02, 2024, 10:14 AM IST

ಗೊಂದಲ ಪರಿಹಾರಕ್ಕೆ 4 ಕ್ಷೇತ್ರಗಳ ಕೋರ್ ಕಮಿಟಿ ಸಭೆ
ಟಿಕೆಟ್ ಘೋಷಣೆ ಬಳಿಕ ಗೊಂದಲ ಪರಿಹಾರಕ್ಕೆ ಸೂತ್ರ
ಗೊಂದಲ ಇರುವ ನಾಲ್ಕು ಕ್ಷೇತ್ರಗಳ ಸಂಬಂಧ ಸಭೆ 

ಇಂದು ಅಮಿತ್ ಶಾ ಮಹತ್ವದ ಸಭೆ ನಡೆಸಲಿದ್ದು, ನಿರ್ಣಾಯಕ ಕ್ಷೇತ್ರಗಳ ಬಗ್ಗೆ ಮಹತ್ವದ ಚರ್ಚೆಯಾಗಲಿದೆ. ಗೊಂದಲ ಪರಿಹಾರಕ್ಕೆ 4 ಕ್ಷೇತ್ರಗಳ ಕೋರ್ ಕಮಿಟಿ ಸಭೆ(Core committee meeting) ನಡೆಯಲಿದೆ. ಟಿಕೆಟ್(Ticket) ಘೋಷಣೆ ಬಳಿಕ ಪಕ್ಷದ ಗೊಂದಲ ಪರಿಹಾರಕ್ಕೆ ಸೂತ್ರ ರಚಿಸಲಾಗಿದೆ. ಕೆಲ ಕ್ಷೇತ್ರದಲ್ಲಿ ಒಳ ಏಟು ಬೀಳುವ ಆಂತಕ ಎದುರಾಗಿದೆ. ಹಾಗಾಗಿ ಸ್ವತಃ ಅಮಿತ್ ಶಾ(Amit Shah) ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ ಮೂರು ಗಂಟೆಗೆ ಮಹತ್ವದ ಸಭೆ ನಡೆಯಲಿದ್ದು, ತಾಜ್ ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ಸಭೆ ನಿಗದಿ ಮಾಡಲಾಗಿದೆ. ಗೊಂದಲ ಇರುವ ನಾಲ್ಕು ಕ್ಷೇತ್ರಗಳ ಸಂಬಂಧ ಸಭೆ ನಡೆಸಲಾಗುವುದು. ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳ ಗೊಂದಲ ಪರಿಹಾರದ ಬಗ್ಗೆ ಚರ್ಚೆ ನಡೆಯಲಿದೆ. 

ಇದನ್ನೂ ವೀಕ್ಷಿಸಿ:  Amit Shah: ಬೆಂಗಳೂರು ಗ್ರಾಮಾಂತರದಲ್ಲಿ ಅಮಿತ್‌ ಶಾ ರೋಡ್ ಶೋ: ಬಿಜೆಪಿ-ಜೆಡಿಎಸ್ ನಾಯಕರ ಜತೆ ಬ್ರೇಕ್‌ ಫಾಸ್ಟ್ ಮೀಟಿಂಗ್!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more