ಬಿಜೆಪಿಯೊಳಗಿನ ಬಂಡಾಯ ಶಮನಕ್ಕೆ ಅಮಿತ್‌ ಶಾ ಎಂಟ್ರಿ: ಇಂದು ನಾಲ್ಕು ಕ್ಷೇತ್ರಗಳ ಕೋರ್ ಕಮಿಟಿ ಸಭೆ

ಬಿಜೆಪಿಯೊಳಗಿನ ಬಂಡಾಯ ಶಮನಕ್ಕೆ ಅಮಿತ್‌ ಶಾ ಎಂಟ್ರಿ: ಇಂದು ನಾಲ್ಕು ಕ್ಷೇತ್ರಗಳ ಕೋರ್ ಕಮಿಟಿ ಸಭೆ

Published : Apr 02, 2024, 10:13 AM ISTUpdated : Apr 02, 2024, 10:14 AM IST

ಗೊಂದಲ ಪರಿಹಾರಕ್ಕೆ 4 ಕ್ಷೇತ್ರಗಳ ಕೋರ್ ಕಮಿಟಿ ಸಭೆ
ಟಿಕೆಟ್ ಘೋಷಣೆ ಬಳಿಕ ಗೊಂದಲ ಪರಿಹಾರಕ್ಕೆ ಸೂತ್ರ
ಗೊಂದಲ ಇರುವ ನಾಲ್ಕು ಕ್ಷೇತ್ರಗಳ ಸಂಬಂಧ ಸಭೆ 

ಇಂದು ಅಮಿತ್ ಶಾ ಮಹತ್ವದ ಸಭೆ ನಡೆಸಲಿದ್ದು, ನಿರ್ಣಾಯಕ ಕ್ಷೇತ್ರಗಳ ಬಗ್ಗೆ ಮಹತ್ವದ ಚರ್ಚೆಯಾಗಲಿದೆ. ಗೊಂದಲ ಪರಿಹಾರಕ್ಕೆ 4 ಕ್ಷೇತ್ರಗಳ ಕೋರ್ ಕಮಿಟಿ ಸಭೆ(Core committee meeting) ನಡೆಯಲಿದೆ. ಟಿಕೆಟ್(Ticket) ಘೋಷಣೆ ಬಳಿಕ ಪಕ್ಷದ ಗೊಂದಲ ಪರಿಹಾರಕ್ಕೆ ಸೂತ್ರ ರಚಿಸಲಾಗಿದೆ. ಕೆಲ ಕ್ಷೇತ್ರದಲ್ಲಿ ಒಳ ಏಟು ಬೀಳುವ ಆಂತಕ ಎದುರಾಗಿದೆ. ಹಾಗಾಗಿ ಸ್ವತಃ ಅಮಿತ್ ಶಾ(Amit Shah) ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ ಮೂರು ಗಂಟೆಗೆ ಮಹತ್ವದ ಸಭೆ ನಡೆಯಲಿದ್ದು, ತಾಜ್ ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ಸಭೆ ನಿಗದಿ ಮಾಡಲಾಗಿದೆ. ಗೊಂದಲ ಇರುವ ನಾಲ್ಕು ಕ್ಷೇತ್ರಗಳ ಸಂಬಂಧ ಸಭೆ ನಡೆಸಲಾಗುವುದು. ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳ ಗೊಂದಲ ಪರಿಹಾರದ ಬಗ್ಗೆ ಚರ್ಚೆ ನಡೆಯಲಿದೆ. 

ಇದನ್ನೂ ವೀಕ್ಷಿಸಿ:  Amit Shah: ಬೆಂಗಳೂರು ಗ್ರಾಮಾಂತರದಲ್ಲಿ ಅಮಿತ್‌ ಶಾ ರೋಡ್ ಶೋ: ಬಿಜೆಪಿ-ಜೆಡಿಎಸ್ ನಾಯಕರ ಜತೆ ಬ್ರೇಕ್‌ ಫಾಸ್ಟ್ ಮೀಟಿಂಗ್!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more