Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

Published : Apr 01, 2024, 11:29 AM IST

ನಾಳೆ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅಮಿತ್ ಶಾ
ಡಿಕೆ ಬ್ರದರ್ಸ್ ತವರಿನಿಂದಲೇ ಬಿಜೆಪಿ ಚಾಣಕ್ಯ ಎಲೆಕ್ಷನ್ ಕಹಳೆ
ರೋಡ್ ಶೋ.ಸರಣಿ ಸಭೆ.. ಸಮಾವೇಶ ನಡೆಸಲಿರುವ ಶಾ

ಕರ್ನಾಟಕದಲ್ಲಿ ಲೋಕಸಭಾ ಅಖಾಡ ರಂಗೇರಿದೆ. ಕದನಕಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಶಕ್ತಿ ತುಂಬಲು ಕರುನಾಡಿಗೆ ಅಮಿತ್ ಶಾ(Amit Shah) ಎಂಟ್ರಿ ನೀಡಲಿದ್ದಾರೆ. ಇಂದು ರಾತ್ರಿಯೇ ಬೆಂಗಳೂರಿಗೆ ಚುನಾವಣಾ ಚಾಣಕ್ಯ ಆಗಮಿಸಲಿದ್ದು, ನಾಳೆ ಡಿಕೆ ಬ್ರದರ್ಸ್ ಭದ್ರಕೋಟೆಯಿಂದಲೇ ರಣಕಹಳೆ ಮೊಳಗಿಸಲಿದ್ದಾರೆ. ಚನ್ನಪಟ್ಟಣದಲ್ಲಿ(Channapatna) ಬೃಹತ್ ಸಮಾವೇಶ ನಡೆಸಿ ಡಾ.ಸಿ.ಎನ್ ಮಂಜುನಾಥ್(CN Manjunath) ಪರ ಮತಬೇಟೆ ನಡೆಸಲಿದ್ದಾರೆ. ಹಾಗೆ ಬಿಜೆಪಿ ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಬಿಜೆಪಿ(BJP) ಗೆಲುವಿಗೆ ರೂಟ್‌ಮ್ಯಾಪ್ ಸಿದ್ಧಪಡಿಸಲಿದ್ದಾರೆ. ಇಂದು ರಾತ್ರಿ 11 ಗಂಟೆಗೆ ಅಮಿತ್ ಶಾ ಬೆಂಗಳೂರಿಗೆ(Bengaluru) ಆಗಮಿಸಲಿದ್ದು, ಹೊಟೇಲ್ ತಾಜ್ ವೆಸ್ಟ್ ಆ್ಯಂಡ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ದಿನಪೂರ್ತಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ವೀಕ್ಷಿಸಿ:  LK Advani: ಆದರ್ಶ ಬದುಕಿಗೆ ಕನ್ನಡಿಯಾದ ‘ಭಾರತ ರತ್ನ’: ಅಡ್ವಾಣಿಯವರ ರಾಜಕೀಯ ಬದುಕು ತುಂಬಾ ರೋಚಕ !

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more