Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

Published : Apr 01, 2024, 11:29 AM IST

ನಾಳೆ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅಮಿತ್ ಶಾ
ಡಿಕೆ ಬ್ರದರ್ಸ್ ತವರಿನಿಂದಲೇ ಬಿಜೆಪಿ ಚಾಣಕ್ಯ ಎಲೆಕ್ಷನ್ ಕಹಳೆ
ರೋಡ್ ಶೋ.ಸರಣಿ ಸಭೆ.. ಸಮಾವೇಶ ನಡೆಸಲಿರುವ ಶಾ

ಕರ್ನಾಟಕದಲ್ಲಿ ಲೋಕಸಭಾ ಅಖಾಡ ರಂಗೇರಿದೆ. ಕದನಕಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಶಕ್ತಿ ತುಂಬಲು ಕರುನಾಡಿಗೆ ಅಮಿತ್ ಶಾ(Amit Shah) ಎಂಟ್ರಿ ನೀಡಲಿದ್ದಾರೆ. ಇಂದು ರಾತ್ರಿಯೇ ಬೆಂಗಳೂರಿಗೆ ಚುನಾವಣಾ ಚಾಣಕ್ಯ ಆಗಮಿಸಲಿದ್ದು, ನಾಳೆ ಡಿಕೆ ಬ್ರದರ್ಸ್ ಭದ್ರಕೋಟೆಯಿಂದಲೇ ರಣಕಹಳೆ ಮೊಳಗಿಸಲಿದ್ದಾರೆ. ಚನ್ನಪಟ್ಟಣದಲ್ಲಿ(Channapatna) ಬೃಹತ್ ಸಮಾವೇಶ ನಡೆಸಿ ಡಾ.ಸಿ.ಎನ್ ಮಂಜುನಾಥ್(CN Manjunath) ಪರ ಮತಬೇಟೆ ನಡೆಸಲಿದ್ದಾರೆ. ಹಾಗೆ ಬಿಜೆಪಿ ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಬಿಜೆಪಿ(BJP) ಗೆಲುವಿಗೆ ರೂಟ್‌ಮ್ಯಾಪ್ ಸಿದ್ಧಪಡಿಸಲಿದ್ದಾರೆ. ಇಂದು ರಾತ್ರಿ 11 ಗಂಟೆಗೆ ಅಮಿತ್ ಶಾ ಬೆಂಗಳೂರಿಗೆ(Bengaluru) ಆಗಮಿಸಲಿದ್ದು, ಹೊಟೇಲ್ ತಾಜ್ ವೆಸ್ಟ್ ಆ್ಯಂಡ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ದಿನಪೂರ್ತಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ವೀಕ್ಷಿಸಿ:  LK Advani: ಆದರ್ಶ ಬದುಕಿಗೆ ಕನ್ನಡಿಯಾದ ‘ಭಾರತ ರತ್ನ’: ಅಡ್ವಾಣಿಯವರ ರಾಜಕೀಯ ಬದುಕು ತುಂಬಾ ರೋಚಕ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more