Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

Published : Apr 01, 2024, 11:29 AM IST

ನಾಳೆ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅಮಿತ್ ಶಾ
ಡಿಕೆ ಬ್ರದರ್ಸ್ ತವರಿನಿಂದಲೇ ಬಿಜೆಪಿ ಚಾಣಕ್ಯ ಎಲೆಕ್ಷನ್ ಕಹಳೆ
ರೋಡ್ ಶೋ.ಸರಣಿ ಸಭೆ.. ಸಮಾವೇಶ ನಡೆಸಲಿರುವ ಶಾ

ಕರ್ನಾಟಕದಲ್ಲಿ ಲೋಕಸಭಾ ಅಖಾಡ ರಂಗೇರಿದೆ. ಕದನಕಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಶಕ್ತಿ ತುಂಬಲು ಕರುನಾಡಿಗೆ ಅಮಿತ್ ಶಾ(Amit Shah) ಎಂಟ್ರಿ ನೀಡಲಿದ್ದಾರೆ. ಇಂದು ರಾತ್ರಿಯೇ ಬೆಂಗಳೂರಿಗೆ ಚುನಾವಣಾ ಚಾಣಕ್ಯ ಆಗಮಿಸಲಿದ್ದು, ನಾಳೆ ಡಿಕೆ ಬ್ರದರ್ಸ್ ಭದ್ರಕೋಟೆಯಿಂದಲೇ ರಣಕಹಳೆ ಮೊಳಗಿಸಲಿದ್ದಾರೆ. ಚನ್ನಪಟ್ಟಣದಲ್ಲಿ(Channapatna) ಬೃಹತ್ ಸಮಾವೇಶ ನಡೆಸಿ ಡಾ.ಸಿ.ಎನ್ ಮಂಜುನಾಥ್(CN Manjunath) ಪರ ಮತಬೇಟೆ ನಡೆಸಲಿದ್ದಾರೆ. ಹಾಗೆ ಬಿಜೆಪಿ ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಬಿಜೆಪಿ(BJP) ಗೆಲುವಿಗೆ ರೂಟ್‌ಮ್ಯಾಪ್ ಸಿದ್ಧಪಡಿಸಲಿದ್ದಾರೆ. ಇಂದು ರಾತ್ರಿ 11 ಗಂಟೆಗೆ ಅಮಿತ್ ಶಾ ಬೆಂಗಳೂರಿಗೆ(Bengaluru) ಆಗಮಿಸಲಿದ್ದು, ಹೊಟೇಲ್ ತಾಜ್ ವೆಸ್ಟ್ ಆ್ಯಂಡ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ದಿನಪೂರ್ತಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ವೀಕ್ಷಿಸಿ:  LK Advani: ಆದರ್ಶ ಬದುಕಿಗೆ ಕನ್ನಡಿಯಾದ ‘ಭಾರತ ರತ್ನ’: ಅಡ್ವಾಣಿಯವರ ರಾಜಕೀಯ ಬದುಕು ತುಂಬಾ ರೋಚಕ !

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more