Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

Published : Apr 01, 2024, 11:29 AM IST

ನಾಳೆ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅಮಿತ್ ಶಾ
ಡಿಕೆ ಬ್ರದರ್ಸ್ ತವರಿನಿಂದಲೇ ಬಿಜೆಪಿ ಚಾಣಕ್ಯ ಎಲೆಕ್ಷನ್ ಕಹಳೆ
ರೋಡ್ ಶೋ.ಸರಣಿ ಸಭೆ.. ಸಮಾವೇಶ ನಡೆಸಲಿರುವ ಶಾ

ಕರ್ನಾಟಕದಲ್ಲಿ ಲೋಕಸಭಾ ಅಖಾಡ ರಂಗೇರಿದೆ. ಕದನಕಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಶಕ್ತಿ ತುಂಬಲು ಕರುನಾಡಿಗೆ ಅಮಿತ್ ಶಾ(Amit Shah) ಎಂಟ್ರಿ ನೀಡಲಿದ್ದಾರೆ. ಇಂದು ರಾತ್ರಿಯೇ ಬೆಂಗಳೂರಿಗೆ ಚುನಾವಣಾ ಚಾಣಕ್ಯ ಆಗಮಿಸಲಿದ್ದು, ನಾಳೆ ಡಿಕೆ ಬ್ರದರ್ಸ್ ಭದ್ರಕೋಟೆಯಿಂದಲೇ ರಣಕಹಳೆ ಮೊಳಗಿಸಲಿದ್ದಾರೆ. ಚನ್ನಪಟ್ಟಣದಲ್ಲಿ(Channapatna) ಬೃಹತ್ ಸಮಾವೇಶ ನಡೆಸಿ ಡಾ.ಸಿ.ಎನ್ ಮಂಜುನಾಥ್(CN Manjunath) ಪರ ಮತಬೇಟೆ ನಡೆಸಲಿದ್ದಾರೆ. ಹಾಗೆ ಬಿಜೆಪಿ ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಬಿಜೆಪಿ(BJP) ಗೆಲುವಿಗೆ ರೂಟ್‌ಮ್ಯಾಪ್ ಸಿದ್ಧಪಡಿಸಲಿದ್ದಾರೆ. ಇಂದು ರಾತ್ರಿ 11 ಗಂಟೆಗೆ ಅಮಿತ್ ಶಾ ಬೆಂಗಳೂರಿಗೆ(Bengaluru) ಆಗಮಿಸಲಿದ್ದು, ಹೊಟೇಲ್ ತಾಜ್ ವೆಸ್ಟ್ ಆ್ಯಂಡ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ದಿನಪೂರ್ತಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ವೀಕ್ಷಿಸಿ:  LK Advani: ಆದರ್ಶ ಬದುಕಿಗೆ ಕನ್ನಡಿಯಾದ ‘ಭಾರತ ರತ್ನ’: ಅಡ್ವಾಣಿಯವರ ರಾಜಕೀಯ ಬದುಕು ತುಂಬಾ ರೋಚಕ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more