Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

Published : Apr 01, 2024, 11:29 AM IST

ನಾಳೆ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅಮಿತ್ ಶಾ
ಡಿಕೆ ಬ್ರದರ್ಸ್ ತವರಿನಿಂದಲೇ ಬಿಜೆಪಿ ಚಾಣಕ್ಯ ಎಲೆಕ್ಷನ್ ಕಹಳೆ
ರೋಡ್ ಶೋ.ಸರಣಿ ಸಭೆ.. ಸಮಾವೇಶ ನಡೆಸಲಿರುವ ಶಾ

ಕರ್ನಾಟಕದಲ್ಲಿ ಲೋಕಸಭಾ ಅಖಾಡ ರಂಗೇರಿದೆ. ಕದನಕಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಶಕ್ತಿ ತುಂಬಲು ಕರುನಾಡಿಗೆ ಅಮಿತ್ ಶಾ(Amit Shah) ಎಂಟ್ರಿ ನೀಡಲಿದ್ದಾರೆ. ಇಂದು ರಾತ್ರಿಯೇ ಬೆಂಗಳೂರಿಗೆ ಚುನಾವಣಾ ಚಾಣಕ್ಯ ಆಗಮಿಸಲಿದ್ದು, ನಾಳೆ ಡಿಕೆ ಬ್ರದರ್ಸ್ ಭದ್ರಕೋಟೆಯಿಂದಲೇ ರಣಕಹಳೆ ಮೊಳಗಿಸಲಿದ್ದಾರೆ. ಚನ್ನಪಟ್ಟಣದಲ್ಲಿ(Channapatna) ಬೃಹತ್ ಸಮಾವೇಶ ನಡೆಸಿ ಡಾ.ಸಿ.ಎನ್ ಮಂಜುನಾಥ್(CN Manjunath) ಪರ ಮತಬೇಟೆ ನಡೆಸಲಿದ್ದಾರೆ. ಹಾಗೆ ಬಿಜೆಪಿ ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಬಿಜೆಪಿ(BJP) ಗೆಲುವಿಗೆ ರೂಟ್‌ಮ್ಯಾಪ್ ಸಿದ್ಧಪಡಿಸಲಿದ್ದಾರೆ. ಇಂದು ರಾತ್ರಿ 11 ಗಂಟೆಗೆ ಅಮಿತ್ ಶಾ ಬೆಂಗಳೂರಿಗೆ(Bengaluru) ಆಗಮಿಸಲಿದ್ದು, ಹೊಟೇಲ್ ತಾಜ್ ವೆಸ್ಟ್ ಆ್ಯಂಡ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ದಿನಪೂರ್ತಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ವೀಕ್ಷಿಸಿ:  LK Advani: ಆದರ್ಶ ಬದುಕಿಗೆ ಕನ್ನಡಿಯಾದ ‘ಭಾರತ ರತ್ನ’: ಅಡ್ವಾಣಿಯವರ ರಾಜಕೀಯ ಬದುಕು ತುಂಬಾ ರೋಚಕ !

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more